
ಕುಂಬಳೆ: ಕಾಂಗ್ರೆಸ್ ನೇತಾರನ ಸಹೋದರ ಮೈದಾನ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಬಳೆ ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿ ಪೂಜಾರಿಯವರ ಸಹೋದರ ಕೋಟೆಕಾರು ನಿವಾಸಿ ಸುನಿಲ್ ಕುಮಾರ್ (40) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರ ಮೃತದೇಹ ಕೋಟೆಕಾರು ಮೈದಾನ ಬಳಿ ಇಂದು ಬೆಳಿಗ್ಗೆ 7 ಗಂಟೆಗೆ ಪತ್ತೆಯಾಗಿದೆ. ವಿಷಯ ತಿಳಿದು ಸಂಬಂಧಿಕರು ಹಾಗೂ ಪೊಲೀಸರು ತಲುಪಿ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಸಾವಿಗೆ ಕಾರಣವೇನೆಂದು ಸ್ಪಷ್ಟಗೊಳ್ಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. …
Read more “ಕಾಂಗ್ರೆಸ್ ನೇತಾರನ ಸಹೋದರ ಮೈದಾನಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”
ಉಪ್ಪಳ: ಎಟಿಎಂಗೆ ಹಣ ತುಂಬಿಸಲು ಬಂದ ವಾಹನದಿಂದ 50 ಲಕ್ಷ ರೂಪಾಯಿ ಕಳವು ನಡೆಸಿದ ಪ್ರಕರಣದಲ್ಲಿ ಇನ್ನೋರ್ವ ಆರೋಪಿ ಸೆರೆಗೀಡಾಗಿದ್ದಾನೆ. ತಮಿಳುನಾಡು ತಿರುಚ್ಚಿರಾಪಳ್ಳಿ ದಿಂಡಿಗಲ್ ಮೈನ್ ರೋಡ್ ರಾಮ್ಜಿ ನಗರದ ಅರುಮುಗನ್ ಯಾನೆ ಕಿಟ್ಟು (55) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಮಂಜೇಶ್ವರ ಎಸ್ಐ ದಿನೇಶ್ರಾಜನ್ ನೇತೃತ್ವದ ಪೊಲೀಸರು ನಿನ್ನೆ ಛತ್ತೀಸ್ಘಡದಿಂದ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಮಂಜೇಶ್ವರ ಪೊಲೀಸ್ ಠಾಣೆಗೆ ತಲುಪಿಸಲಾಗಿದೆ. 2024 ಮಾರ್ಚ್ 27ರಂದು ಮಧ್ಯಾಹ್ನ 2 ಗಂಟೆಗೆ ಉಪ್ಪಳ ಪೇಟೆಯ ಆಕ್ಸಿಸ್ ಬ್ಯಾಂಕ್ನ ಎಟಿಎಂಗೆ …
Read more “ಎಟಿಎಂಗೆ ಹಣ ತುಂಬಿಸಲು ಬಂದ ವಾಹನದಿಂದ 50 ಲಕ್ಷ ರೂ. ಕಳವುಗೈದ ಇನ್ನೋರ್ವ ಆರೋಪಿ ಸೆರೆ”





ಕುಂಬಳೆ: ಸೀತಾಂಗೋಳಿಯಲ್ಲಿ ಹಾಡಹಗಲೇ ಯುವಕನನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಆರೋಪಿಯನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ್ದಾರೆ. ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರು ಕೊಲೆಗೀಡಾದ ವ್ಯಕ್ತಿಯಾಗಿದ್ದಾರೆ. ಈ ಸಂಬಂಧ ಕುಂಬಳೆ

ಕಾಸರಗೋಡು: ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕರಾದ ಕಾಸರಗೋಡು ಬೀಚ್ ರಸ್ತೆ ಬಿ.ಬಿ. ಆಳ್ವ ಕಂಪೌಂಡ್ ಕಾಮಧೇನು ಹೌಸ್ನ ಬೇಳ ರಾಧಾಕೃಷ್ಣ ಅಡಿಗ (80) ನಿನ್ನೆ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು

ಕುಂಬಳೆ: ಕಾಂಗ್ರೆಸ್ ನೇತಾರನ ಸಹೋದರ ಮೈದಾನ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಬಳೆ ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿ ಪೂಜಾರಿಯವರ ಸಹೋದರ ಕೋಟೆಕಾರು ನಿವಾಸಿ ಸುನಿಲ್ ಕುಮಾರ್ (40) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಉಪ್ಪಳ: ಎಟಿಎಂಗೆ ಹಣ ತುಂಬಿಸಲು ಬಂದ ವಾಹನದಿಂದ 50 ಲಕ್ಷ ರೂಪಾಯಿ ಕಳವು ನಡೆಸಿದ ಪ್ರಕರಣದಲ್ಲಿ ಇನ್ನೋರ್ವ ಆರೋಪಿ ಸೆರೆಗೀಡಾಗಿದ್ದಾನೆ. ತಮಿಳುನಾಡು ತಿರುಚ್ಚಿರಾಪಳ್ಳಿ ದಿಂಡಿಗಲ್ ಮೈನ್ ರೋಡ್ ರಾಮ್ಜಿ ನಗರದ ಅರುಮುಗನ್ ಯಾನೆ ಕಿಟ್ಟು

ಕುಂಬಳೆ: ಸೀತಾಂಗೋಳಿಯಲ್ಲಿ ಹಾಡಹಗಲೇ ಯುವಕನನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಆರೋಪಿಯನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ್ದಾರೆ. ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರು ಕೊಲೆಗೀಡಾದ ವ್ಯಕ್ತಿಯಾಗಿದ್ದಾರೆ. ಈ ಸಂಬಂಧ ಕುಂಬಳೆ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page