
ಕಾಸರಗೋಡು: ನಗರದ ಏರ್ಲೈನ್ಸ್ ವಸತಿಗೃಹದಲ್ಲಿ ನಾಲ್ಕು ದಶಕಗಳ ಕಾಲ ಉಡುಪಿ ಹೋಟೆಲ್ ನಡೆಸುತ್ತಿದ್ದ ಎ. ಸದಾಶಿವ ಉಡುಪ (94) ನಿಧನ ಹೊಂದಿದರು. ಕಟೀಲು ನಿವಾಸಿಯಾದ ಇವರು ಮಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ವಾಸವಾಗಿದ್ದರು. ಕೇರಳ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಶನ್ ಜಿಲ್ಲಾ ಸಮಿತಿಯ ಸ್ಥಾಪಕ ಅಧ್ಯಕ್ಷನಾಗಿದ್ದರು. ಸಂಘಟನೆಯ ರಾಜ್ಯ ಎಕ್ಸಿಕ್ಯೂಟಿವ್ ಸಮಿತಿ ಸದಸ್ಯ, ಜಿಲ್ಲಾ ಗೌರವಾಧ್ಯಕ್ಷ, ಕಾಸರಗೋಡು ವೆಂಕಟ್ರಮಣ ಕ್ಷೇತ್ರ ಸಮೀಪದ ಸ್ವಾಮೀ ರಾಘವೇಂದ್ರ ಮಠ ಸ್ಥಾಪಕ ಅಧ್ಯಕ್ಷ, ಶಿವಳ್ಳಿ ಬ್ರಾಹ್ಮಣ ಸಭಾ ಕಾಸರಗೋಡು ಇದರ ಸ್ಥಾಪಕ ಸದಸ್ಯ, …
ಪೆರ್ಲ: ಅಮೆಕ್ಕಳ ನಿವಾಸಿ ಪತ್ತು ಪೈ ಎಂದೇ ಕರೆಯಲ್ಪಡುತ್ತಿದ್ದ ಬಳ್ಳಂಬೆಟ್ಟು ಪದ್ಮನಾಭ ಪೈ (79) ನಿನ್ನೆ ಸ್ವ-ಗೃಹದಲ್ಲಿ ನಿಧನಹೊಂದಿ ದರು. ಅಲ್ಪ ಕಾಲದಿಂದ ಅನಾರೋ ಗ್ಯದಿಂದ ಬಳಲುತ್ತಿದ್ದರು. ಪಶುರೋಗ ತಜ್ಞರಾಗಿದ್ದ ಇವರು ಜಾನುವಾರುಗಳ ವಿವಿಧ ಕಾಯಿಲೆಗಳಿಗೆ ಔಷಧ ನೀಡು ತ್ತಿದ್ದರು. ಪೆರ್ಲ ಬಳಿಯ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರಿ(ಉಳ್ಳಾಲ್ತಿ) ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಸಮಿತಿಯ ಸದಸ್ಯರಾಗಿದ್ದರು. ಮೃತರು ಪತ್ನಿ ವಿನಯಾ ಪೈ, ಮಕ್ಕಳಾದ ಶ್ರೀಲತಾ, ಅಮಿತ, ಶ್ರೀನಿವಾಸ ಪೈ (ಇಂಜಿನಿಯರ್), ಗಿರೀಶ್ ಪೈ (ಪೆರ್ಲದಲ್ಲಿ ವ್ಯಾಪಾರಿ), ಅಳಿಯಂದಿರಾದ ನಾಗೇಂದ್ರನಾಥ …

ಕುಂಬಳೆ: ಇಚ್ಲಂಗೋಡು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಲಾರಿಯನ್ನು ಉಪೇಕ್ಷಿಸಿ ಚಾಲಕ ಸಹಿತ ಹಲವರು ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿ ಚಾಲಕ, ಹೊಯ್ಗೆ ಸಂಗ್ರಹಿಸಿಟ್ಟಿದ್ದ

ಕಾಸರಗೋಡು: ಕಾಸರ ಗೋಡಿಗೆ ಕಾಳಧನ ಸಾಗಾಟ ತೀವ್ರಗೊಂಡಿದೆ. ನಿನ್ನೆ ಎರಡು ಬಾರಿಯಾಗಿ ಕಾಸರಗೋಡು ಹಾಗೂ ಕುಂಬಳೆಯಿಂದ ಒಟ್ಟು 72.9 ಲಕ್ಷ ರೂಪಾಯಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಸಾಗಿಸುತ್ತಿದ್ದ 61.5 ಲಕ್ಷ ರೂಪಾಯಿಗಳನ್ನು ಕುಂ ಬಳೆಯಿಂದ

ಕಾಸರಗೋಡು: ನಗರದ ಏರ್ಲೈನ್ಸ್ ವಸತಿಗೃಹದಲ್ಲಿ ನಾಲ್ಕು ದಶಕಗಳ ಕಾಲ ಉಡುಪಿ ಹೋಟೆಲ್ ನಡೆಸುತ್ತಿದ್ದ ಎ. ಸದಾಶಿವ ಉಡುಪ (94) ನಿಧನ ಹೊಂದಿದರು. ಕಟೀಲು ನಿವಾಸಿಯಾದ ಇವರು ಮಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ವಾಸವಾಗಿದ್ದರು. ಕೇರಳ ಹೋಟೆಲ್

ಪೆರ್ಲ: ಅಮೆಕ್ಕಳ ನಿವಾಸಿ ಪತ್ತು ಪೈ ಎಂದೇ ಕರೆಯಲ್ಪಡುತ್ತಿದ್ದ ಬಳ್ಳಂಬೆಟ್ಟು ಪದ್ಮನಾಭ ಪೈ (79) ನಿನ್ನೆ ಸ್ವ-ಗೃಹದಲ್ಲಿ ನಿಧನಹೊಂದಿ ದರು. ಅಲ್ಪ ಕಾಲದಿಂದ ಅನಾರೋ ಗ್ಯದಿಂದ ಬಳಲುತ್ತಿದ್ದರು. ಪಶುರೋಗ ತಜ್ಞರಾಗಿದ್ದ ಇವರು ಜಾನುವಾರುಗಳ ವಿವಿಧ

ಕಾಸರಗೋಡು: ನಗರದ ಏರ್ಲೈನ್ಸ್ ವಸತಿಗೃಹದಲ್ಲಿ ನಾಲ್ಕು ದಶಕಗಳ ಕಾಲ ಉಡುಪಿ ಹೋಟೆಲ್ ನಡೆಸುತ್ತಿದ್ದ ಎ. ಸದಾಶಿವ ಉಡುಪ (94) ನಿಧನ ಹೊಂದಿದರು. ಕಟೀಲು ನಿವಾಸಿಯಾದ ಇವರು ಮಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ವಾಸವಾಗಿದ್ದರು. ಕೇರಳ ಹೋಟೆಲ್

ತಿರುವನಂತಪುರ: ಮಾರ್ಚ್ 5ರಂದು ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಳ್ಳಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 16ರಂದು ಆರಂಭಗೊಳ್ಳಲಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಫಲಿತಾಂಶ ಪ್ರಕಟಗೊಳ್ಳುವಲ್ಲಿ ಅಲ್ಪ ವಿಳಂಬವಾಗುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page