
ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ ಚುನಾವಣೆಯಲ್ಲಿ ಒಂದನೇ ಹಂತದಲ್ಲಿ 152 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಹೀಗೆ ತಮಿಳುನಾಡಿನ 234 ಮತ್ತು ಪಶ್ಚಿಮಬಂಗಾಳದ 152 ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಒಟ್ಟು 5501 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು ಇವರ ರಾಜಕೀಯ ಭವಿಷ್ಯ ವನ್ನು 9.33 ಕೋಟಿ ಮತದಾರರು ಇಂದು …
Read more “ತಮಿಳುನಾಡು, ಪ. ಬಂಗಾಳ ವಿಧಾನಸಭಾ ಚುನಾವಣೆ: 5,501 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರ ಇಂದು”
ಕಾಸರಗೋಡು: ಮ್ಯಾಟ್ರಿಮೋನಿ ಮೂಲಕ ಮಹಿಳೆಯನ್ನು ಪರಿಚಯಗೊಂಡು ಬಳಿಕ ಅವರನ್ನು ಮದುವೆಯಾಗುವುದಾಗಿ ಭರವಸೆಯೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋ ಪದಂತೆ ಕಾಸರ ಗೋಡು ನಿವಾಸಿ ಯೋರ್ವನನ್ನು ಕೊಚ್ಚಿಯಲ್ಲಿ ಸೆರೆಹಿಡಿಯಲಾಗಿದೆ. ಕಾಸರಗೋಡು ನೆಡುಂಕನಾಲ್ ಮಲಾಂಕಾವು ನಿವಾಸಿ ಸಂತೋಷ್ ಜೋಸ್ (58) ಎಂ ಬಾತನನ್ನು ಎರ್ನಾಕುಳಂ ನೋರ್ತ್ನ ಪೊಲೀ ಸರು ಬಂಧಿಸಿದ್ದಾರೆ. ಆಲಪ್ಪುಳ ನಿವಾಸಿಯಾದ ೫೯ರ ಹರೆಯದ ಮಹಿಳೆ ನೀಡಿದ ದೂರಿನಂತೆ ಸಂತೋಷ್ ಜೋಸ್ನನ್ನು ಸೆರೆಹಿಡಿಯಲಾಗಿದೆ. ಮಹಿಳೆಯನ್ನು ಮ್ಯಾಟ್ರಿಮೋನಿ ಮೂಲಕ ಈತ ಪರಿಚಯಗೊಂಡಿದ್ದನೆನ್ನಲಾಗಿದೆ. ಬಳಿಕ ಆಕೆಯನ್ನು ಕೊಚ್ಚಿ ನಗರದ ಲಾಡ್ಜ್ವೊಂದಕ್ಕೆ ಕರೆದೊಯ್ದು …
Read more “ಮಹಿಳೆಯನ್ನು ಲಾಡ್ಜ್ಗೆ ಕರೆದೊಯ್ದು ಕಿರುಕುಳ ನೀಡಿದ ವ್ಯಕ್ತಿ ಸೆರೆ”





ಕಾಸರಗೋಡು: ಕಾರಗುಳಿಗನ್ ದೈವವನ್ನು ಕಾಣಲೆಂದು ತೆರಳಿದ 15ರ ಹರೆಯದ ಬಾಲಕನ ಕಾಲಿಗೆ ಪಟಾಕಿ ಸಿಡಿದು ಗಾಯವುಂಟಾಗಿದೆ. ಈ ಬಗ್ಗೆ ಪ್ರಶ್ನಿಸಿದ ಬಾಲಕ ಹಾಗೂ ಹೆತ್ತವರನ್ನು ಹೊಡೆದು ಹಲ್ಲೆಗೈದ ಮೂರು ಮಂದಿ ವಿರುದ್ಧ ಹೊಸದುರ್ಗ ಪೊಲೀಸರು

ಉಪ್ಪಳ: ದೇರಂಬಳದಲ್ಲಿ ಕಾಲು ಸೇತುವೆ ಕುಸಿದು ಬಿದ್ದು ಹಲವು ವರ್ಷಗಳು ಕಳೆದರೂ ನಿರ್ಮಾಣಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದು ಊರವರಿಗೆ ಸಮಸ್ಯೆಯಾಗಿದೆ. ಮಂಗಲ್ಪಾಡಿ, ಮೀಂಜ ಪಂಚಾಯತ್ ಮಧ್ಯೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಈಗ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಕಾಸರಗೋಡು: ಮ್ಯಾಟ್ರಿಮೋನಿ ಮೂಲಕ ಮಹಿಳೆಯನ್ನು ಪರಿಚಯಗೊಂಡು ಬಳಿಕ ಅವರನ್ನು ಮದುವೆಯಾಗುವುದಾಗಿ ಭರವಸೆಯೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋ ಪದಂತೆ ಕಾಸರ ಗೋಡು ನಿವಾಸಿ ಯೋರ್ವನನ್ನು ಕೊಚ್ಚಿಯಲ್ಲಿ ಸೆರೆಹಿಡಿಯಲಾಗಿದೆ. ಕಾಸರಗೋಡು ನೆಡುಂಕನಾಲ್ ಮಲಾಂಕಾವು ನಿವಾಸಿ ಸಂತೋಷ್

ಕಾಸರಗೋಡು: ಕಾರಗುಳಿಗನ್ ದೈವವನ್ನು ಕಾಣಲೆಂದು ತೆರಳಿದ 15ರ ಹರೆಯದ ಬಾಲಕನ ಕಾಲಿಗೆ ಪಟಾಕಿ ಸಿಡಿದು ಗಾಯವುಂಟಾಗಿದೆ. ಈ ಬಗ್ಗೆ ಪ್ರಶ್ನಿಸಿದ ಬಾಲಕ ಹಾಗೂ ಹೆತ್ತವರನ್ನು ಹೊಡೆದು ಹಲ್ಲೆಗೈದ ಮೂರು ಮಂದಿ ವಿರುದ್ಧ ಹೊಸದುರ್ಗ ಪೊಲೀಸರು

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page