
ಕಾಸರಗೋಡು: ಮತದಾರರ ಪಟ್ಟಿಯ ಕುರಿತು ಉದ್ದೇಶಪೂರ್ವಕ ವಾಗಿ ತಪ್ಪಾದ ಮಾಹಿತಿಗಳನ್ನು ಸೇರಿಸಿ ದೂರು ನೀಡುವುದು ಕಾನೂನುಪ್ರಕಾರ ಶಿಕ್ಷಾರ್ಹವಾದ ಅಪರಾಧವಾಗಿದೆ ಯೆಂದು ಪರಿಗಣಿಸಿ ದೂರುಗಾರನ ವಿರುದ್ಧ ಕೇಸು ದಾಖಲಿಸಿ ಕಾನೂನುಕ್ರಮ ಕೈಗೊಳ್ಳಲಾಗುವುದೆಂದು ಚುನಾವಣಾ ರಿಜಿಸ್ಟ್ರೇಶನ್ ಆಫೀಸರ್ ತಿಳಿಸಿದ್ದಾರೆ. ಆರೋಪ ಸಾಬೀತುಗೊಂಡಲ್ಲಿ ಒಂದು ವರ್ಷ ವರೆಗೆ ಸಜೆ, ದಂಡ ಅಥವಾ ಅವೆರಡೂ ಸೇರಿ ಶಿಕ್ಷೆ ಲಭಿಸುವು ದೆಂದು ಅಧಿಕೃತ ವರದಿಯಲ್ಲಿ ತಿಳಿಸಲಾಗಿದೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಪೈವಳಿಕೆ ಪ್ರದೇಶಕ್ಕೆ ಸಂಬಂಧಪಟ್ಟು ಭಾರತೀಯ ಪೌರತ್ವವಿಲ್ಲ ಎಂದು ಆರೋಪಿಸಿ ಮುಹಮ್ಮದ್ ಎಂಬ ಮತ …
Read more “ಮತದಾರರ ಪಟ್ಟಿ ನವೀಕರಣೆ: ಸುಳ್ಳು ದೂರು ನೀಡುವವರ ವಿರುದ್ಧ ಕೇಸು-ಜಿಲ್ಲಾಧಿಕಾರಿ”
ಕಾಸರಗೋಡು: ಆಹಾರ ನೀಡಲು ತಡವಾಯಿತು ಹಾಗೂ ಆಹಾರ ಕಡಿಮೆಯಾಯಿತೆಂದು ಆರೋಪಿಸಿ ಹೋಟೆಲ್ ನೌಕರನಿಗೆ ಹಲ್ಲೆಗೈದು ಹೋಟೆಲ್ನ ಗಾಜು ಪುಡಿಗೈದ ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ನಾಯಮ್ಮಾರಮೂಲೆ ಪಡಿಂಞ್ಞಾರೆಮೂಲೆಯ ಪಿ. ಉಮ್ಮರ್ (42)ರ ದೂರಿನಂತೆ ಮುಹಮ್ಮದಲಿ, ಅಬ್ದುಲ್ ಫಿರೋಸ್, ನೌಶಾದ್ ಎಂಬಿವರ ವಿರುದ್ಧ ಕಾಸರಗೋಡು ನಗರಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಕಳೆದ ಆದಿತ್ಯವಾರ ಮಧ್ಯಾಹ್ನ ೧ ಗಂಟೆ ವೇಳೆ ಕಾಸರಗೋಡು ಕೆಪಿಆರ್ರಾವ್ ರೋಡ್ನ ಮಲಬಾರ್ ಫಿಶ್ ಪಾಯಿಂಟ್ ಎಂಬ ಹೋಟೆಲ್ನಲ್ಲಿ ಘಟನೆ ನಡೆದಿದೆ. ಆಹಾರ …
Read more “ಆಹಾರ ನೀಡಲು ತಡವಾಯಿತೆಂದು ಆರೋಪಿಸಿ ನೌಕರನಿಗೆ ಹಲ್ಲೆ: ಮೂವರ ವಿರುದ್ಧ ಕೇಸು”





ನವದೆಹಲಿ: ಶಬರಿಮಲೆ ದೇವ ಸ್ಥಾನಕ್ಕೆ ಯುವತಿಯ ಪ್ರವೇಶಕ್ಕೆ ಅನುಕೂಲಕರವಾಗಿ 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಮೇಲಿನ ವಿಚಾರಣೆಯನ್ನು ಮುಖ್ಯ ನ್ಯಾಯ ಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಕೋರ್ಟ್ನ 9

ತಿರುವನಂತಪುರ: ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಹಾಗೂ ದ್ವಾರಪಾಲಕ ಮೂರ್ತಿಗಳ ಕವಚ ಇತ್ಯಾದಿ ಗಳಿಂದಾಗಿ ಒಟ್ಟಾರೆಯಾಗಿ 1.7 ಕಿಲೋ ಗ್ರಾಂ ಚಿನ್ನ ಕದ್ದು ಸಾಗಿಸಲಾಗಿದೆಯೆಂದು ಈ ಪ್ರಕರಣದ ತನಿಖೆ ನಡೆಸುವ ವಿಶೇಷ ತನಿಖಾ ತಂಡ

ಕಾಸರಗೋಡು: ಮತದಾರರ ಪಟ್ಟಿಯ ಕುರಿತು ಉದ್ದೇಶಪೂರ್ವಕ ವಾಗಿ ತಪ್ಪಾದ ಮಾಹಿತಿಗಳನ್ನು ಸೇರಿಸಿ ದೂರು ನೀಡುವುದು ಕಾನೂನುಪ್ರಕಾರ ಶಿಕ್ಷಾರ್ಹವಾದ ಅಪರಾಧವಾಗಿದೆ ಯೆಂದು ಪರಿಗಣಿಸಿ ದೂರುಗಾರನ ವಿರುದ್ಧ ಕೇಸು ದಾಖಲಿಸಿ ಕಾನೂನುಕ್ರಮ ಕೈಗೊಳ್ಳಲಾಗುವುದೆಂದು ಚುನಾವಣಾ ರಿಜಿಸ್ಟ್ರೇಶನ್ ಆಫೀಸರ್

ಉಪ್ಪಳ: ಆರ್ಎಸ್ಎಸ್ನ ಹಿರಿಯ ಸ್ವಯಂ ಸೇವಕ ಶಿರಿಯ ವಾನಂದೆ ನಿವಾಸಿ ಆನಂದ ಶೆಟ್ಟಿ (81) ನಿಧನಹೊಂದಿದರು. ವೃದ್ಧಾಪ್ಯ ಸಹಜ ಅಸೌಖ್ಯ ಬಾಧಿಸಿದ್ದ ಇವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ನಿಧನ

ಕಾಸರಗೋಡು: ಮತದಾರರ ಪಟ್ಟಿಯ ಕುರಿತು ಉದ್ದೇಶಪೂರ್ವಕ ವಾಗಿ ತಪ್ಪಾದ ಮಾಹಿತಿಗಳನ್ನು ಸೇರಿಸಿ ದೂರು ನೀಡುವುದು ಕಾನೂನುಪ್ರಕಾರ ಶಿಕ್ಷಾರ್ಹವಾದ ಅಪರಾಧವಾಗಿದೆ ಯೆಂದು ಪರಿಗಣಿಸಿ ದೂರುಗಾರನ ವಿರುದ್ಧ ಕೇಸು ದಾಖಲಿಸಿ ಕಾನೂನುಕ್ರಮ ಕೈಗೊಳ್ಳಲಾಗುವುದೆಂದು ಚುನಾವಣಾ ರಿಜಿಸ್ಟ್ರೇಶನ್ ಆಫೀಸರ್

ನವದೆಹಲಿ: ಶಬರಿಮಲೆ ದೇವ ಸ್ಥಾನಕ್ಕೆ ಯುವತಿಯ ಪ್ರವೇಶಕ್ಕೆ ಅನುಕೂಲಕರವಾಗಿ 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಮೇಲಿನ ವಿಚಾರಣೆಯನ್ನು ಮುಖ್ಯ ನ್ಯಾಯ ಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಕೋರ್ಟ್ನ 9

ದೆಹಲಿ: ವಿವಾಹಕ್ಕೆ ಮುಂಚಿತ ಗಂಡು ಮಕ್ಕಳು, ಹೆಣ್ಮಕ್ಕಳು ಸಂಪೂರ್ಣ ಅಪರಿಚಿತರಾಗಿದ್ದಾರೆಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ವಿವಾಹದ ಮುಂಚಿತ ಇರುವ ದೈಹಿಕ ಸಂಬಂಧಗಳಲ್ಲಿ ಏರ್ಪಡುವವರು ಅತ್ಯಂತ ಜಾಗ್ರತೆ ಪಾಲಿಸಬೇಕೆಂದು ಸುಪ್ರೀಂಕೋರ್ಟ್ ಮುನ್ನೆಚ್ಚರಿಕೆ ನೀಡಿದೆ. ವಿವಾಹ ಭರವಸೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page