
ಕುಂಬಳೆ: ಕುಂಬಳೆ ಬಳಿಯ ಯುವಕನೋರ್ವ ಮಂಗಳೂರಿನ ವಾಸಸ್ಥಳದಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕುಂಬಳೆ ಮಾವಿನಕಟ್ಟೆ ಬಳಿಯ ವಾಳವಳಪ್ ನಿವಾಸಿ ಉದಯ ಎಂಬವರ ಪುತ್ರ ರೋಶನ್ (22) ಮೃತ ಯುವಕನಾಗಿದ್ದಾನೆ. ಮೊನ್ನೆ ರಾತ್ರಿ ಘಟನೆ ನಡೆದಿದೆ. ಕದ್ರಿ ಶಿವಭಾಗ್ ಬಳಿಯ ಅಪಾರ್ಟ್ಮೆಂಟ್ನ ಕೊಠಡಿಯಲ್ಲಿ ಮೃತದೇಹ ಕಂಡುಬಂದಿದೆ. ಕೈಯ ನರ ಕತ್ತರಿಸಿದ ಬಳಿಕ ನೇಣು ಬಿಗಿದು ಸಾವಿಗೀಡಾಗಿರಬಹುದೆಂದು ಸಂಶಯಿಸಲಾಗುತ್ತಿದೆ. ಕೊಠಡಿಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಕೂಲ್ ಬಾರ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ರೋಶನ್ ಒಂದು ವಾರ ಹಿಂದೆ ಮನೆಗೆ ಬಂದು …
Read more “ಕುಂಬಳೆ ಬಳಿಯ ಯುವಕ ಮಂಗಳೂರಿನ ವಾಸಸ್ಥಳದಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಕಾಸರಗೋಡು: ನಿವೃತ್ತ ಡೆಪ್ಯುಟಿ ಕಲೆಕ್ಟರ್, ಕಾಸರಗೋಡು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಸ್ಥಾಪಕ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ ಹಾಗೂ ಕೇರಳ ಕ್ರಿಕೆಟ್ ಅಸೋಸಿಯೇಶನ್ ಸೆಲೆಕ್ಷನ್ ಸಮಿತಿ ಸದಸ್ಯನಾಗಿದ್ದ ಎಚ್. ಗೋಪಾಲಕೃಷ್ಣ ಶೆಟ್ಟಿ ಎಂಬ ಜಿ.ಕೆ. ಶೆಟ್ಟಿ (80) ನಿಧನ ಹೊಂದಿದರು. ಕಾಸರಗೋಡು ಕೇಳುಗುಡ್ಡೆಯ ಗಿರಿಜ ನಿವಾಸದಲ್ಲಿ ಅಂತ್ಯ ಸಂಭವಿಸಿದೆ. ಕಾಸರಗೋಡು ಯವನಿಕ ಅಧ್ಯಕ್ಷ, ಬಂಟ್ಸ್ ಸಂಘದ ಜಿಲ್ಲಾಧ್ಯಕ್ಷ, ಕಾರ್ಯದರ್ಶಿ, ಆಲಪ್ಪುಳ, ಇಡುಕ್ಕಿ ಜಿಲ್ಲೆಗಳಲ್ಲಿ ಡೆಪ್ಯುಟಿ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಇವರ ಪತ್ನಿ ಗೀತ ಈ ಹಿಂದೆ ನಿಧನ …





ಹೊಸದುರ್ಗ: ಗೃಹಿಣಿಯನ್ನು ಕಡಿದು ಕೊಲೆಗೈಯ್ಯಲು ಯತ್ನಿಸಿದ ಬಳಿಕ ಪತಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಸಂಭವಿಸಿದೆ. ಕಾಞಂಗಾಡ್, ಕಡಪ್ಪುರಂ, ಬಾವನಗರ ಇಲ್ಯಾಸ್ನಗರದಲ್ಲಿ ರಂಜಾನ್ ವ್ರತಾಚರಣೆ ಆರಂಭ ಗೊಂಡ ದಿನದಂದೇ ದಾರುಣವಾದ ಘಟನೆ ನಡೆದಿದೆ. ಇಬ್ರಾಹಿಂ

ಕೊಚ್ಚಿ: ಭಾರತೀಯ ನೌಕಾ ಪಡೆಯಲ್ಲಿ ಬೇಹುಗಾರಿಕೆ ನಡೆಸಿ ಅದರ ಗುಪ್ತ ಮಾಹಿತಿಗಳನ್ನು ಶತ್ರುರಾಷ್ಟ್ರವಾದ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಮೂಲತಃ ಬಾಂಗ್ಲಾದೇಶದ ಪ್ರಜೆಯಾಗಿ ರುವುದಾಗಿ ಶಂಕಿಸಲಾಗುತ್ತಿರುವ ಹಾಗೂ ಪಶ್ಚಿಮ ಬಂಗಾಲದ ಬರ್ಗಾರಿಯಾದಲ್ಲಿ ವಾಸಿಸುತ್ತಿರುವ ಅಲೀಫ ಇಸ್ಲಾಂ (21)

ಕುಂಬಳೆ: ಕುಂಬಳೆ ಬಳಿಯ ಯುವಕನೋರ್ವ ಮಂಗಳೂರಿನ ವಾಸಸ್ಥಳದಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕುಂಬಳೆ ಮಾವಿನಕಟ್ಟೆ ಬಳಿಯ ವಾಳವಳಪ್ ನಿವಾಸಿ ಉದಯ ಎಂಬವರ ಪುತ್ರ ರೋಶನ್ (22) ಮೃತ ಯುವಕನಾಗಿದ್ದಾನೆ. ಮೊನ್ನೆ ರಾತ್ರಿ ಘಟನೆ

ಕಾಸರಗೋಡು: ನಿವೃತ್ತ ಡೆಪ್ಯುಟಿ ಕಲೆಕ್ಟರ್, ಕಾಸರಗೋಡು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಸ್ಥಾಪಕ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ ಹಾಗೂ ಕೇರಳ ಕ್ರಿಕೆಟ್ ಅಸೋಸಿಯೇಶನ್ ಸೆಲೆಕ್ಷನ್ ಸಮಿತಿ ಸದಸ್ಯನಾಗಿದ್ದ ಎಚ್. ಗೋಪಾಲಕೃಷ್ಣ ಶೆಟ್ಟಿ ಎಂಬ ಜಿ.ಕೆ. ಶೆಟ್ಟಿ

ಹೊಸದುರ್ಗ: ಗೃಹಿಣಿಯನ್ನು ಕಡಿದು ಕೊಲೆಗೈಯ್ಯಲು ಯತ್ನಿಸಿದ ಬಳಿಕ ಪತಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಸಂಭವಿಸಿದೆ. ಕಾಞಂಗಾಡ್, ಕಡಪ್ಪುರಂ, ಬಾವನಗರ ಇಲ್ಯಾಸ್ನಗರದಲ್ಲಿ ರಂಜಾನ್ ವ್ರತಾಚರಣೆ ಆರಂಭ ಗೊಂಡ ದಿನದಂದೇ ದಾರುಣವಾದ ಘಟನೆ ನಡೆದಿದೆ. ಇಬ್ರಾಹಿಂ

ಕೊಚ್ಚಿ: ಭಾರತೀಯ ನೌಕಾ ಪಡೆಯಲ್ಲಿ ಬೇಹುಗಾರಿಕೆ ನಡೆಸಿ ಅದರ ಗುಪ್ತ ಮಾಹಿತಿಗಳನ್ನು ಶತ್ರುರಾಷ್ಟ್ರವಾದ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಮೂಲತಃ ಬಾಂಗ್ಲಾದೇಶದ ಪ್ರಜೆಯಾಗಿ ರುವುದಾಗಿ ಶಂಕಿಸಲಾಗುತ್ತಿರುವ ಹಾಗೂ ಪಶ್ಚಿಮ ಬಂಗಾಲದ ಬರ್ಗಾರಿಯಾದಲ್ಲಿ ವಾಸಿಸುತ್ತಿರುವ ಅಲೀಫ ಇಸ್ಲಾಂ (21)

ದೆಹಲಿ: ವಿವಾಹಕ್ಕೆ ಮುಂಚಿತ ಗಂಡು ಮಕ್ಕಳು, ಹೆಣ್ಮಕ್ಕಳು ಸಂಪೂರ್ಣ ಅಪರಿಚಿತರಾಗಿದ್ದಾರೆಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ವಿವಾಹದ ಮುಂಚಿತ ಇರುವ ದೈಹಿಕ ಸಂಬಂಧಗಳಲ್ಲಿ ಏರ್ಪಡುವವರು ಅತ್ಯಂತ ಜಾಗ್ರತೆ ಪಾಲಿಸಬೇಕೆಂದು ಸುಪ್ರೀಂಕೋರ್ಟ್ ಮುನ್ನೆಚ್ಚರಿಕೆ ನೀಡಿದೆ. ವಿವಾಹ ಭರವಸೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page