
ಕಾಸರಗೋಡು: ಪರಿಚಯ ಹೊಂದಿರುವ ಯುವತಿಯನ್ನು ನಗರದ ವಸತಿಗೃಹವೊಂದಕ್ಕೆ ಕರೆದೊಯ್ದು ಕಟ್ಟಿಹಾಕಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಯುವತಿಯೋರ್ವೆ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಯುವಕನೋರ್ವನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮೊನ್ನೆ ಸಂಜೆ ಈ ಘಟನೆ ನಡೆದಿದೆ. ದೂರು ನೀಡಿದ ಯವತಿ ನಗರಕ್ಕೆ ಸಮೀಪದ ಪಂಚಾಯತ್ ಒಂದರ ವ್ಯಾಪ್ತಿಗೊಳಪಟ್ಟ ಪ್ರದೇಶವೊಂದರ ನಿವಾಸಿಯಾಗಿದ್ದಾಳೆ. ಆದರೆ ತನಿಖೆಯ ಅಂಗವಾಗಿ ಪೊಲೀಸರು ಆರೋಪಿಯ ಹೆಸರನ್ನು ಈ ತನಕ ಬಹಿರಂಗಪಡಿಸಿಲ್ಲ. ನಗರಕ್ಕೆ ಬಂದಿದ್ದ ಯುವತಿಯನ್ನು ಕುಟುಂಬ ವಿಷಯದ ಬಗ್ಗೆ …
Read more “ಯುವತಿಯನ್ನು ವಸತಿಗೃಹಕ್ಕೆ ಕರೆದೊಯ್ದು ಕಟ್ಟಿಹಾಕಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು: ಪ್ರಕರಣ ದಾಖಲು”
ಕಾಸರಗೋಡು: 14 ವರ್ಷದ ಬಾಲಕನಿಗೆ ಸಲಿಂಗರತಿ ದೌರ್ಜ ನ್ಯಗೈದ ಬಗ್ಗೆ ದೂರಲಾಗಿದೆ. ಈ ಬಗ್ಗೆ ಬಾಲಕ ಕಲಿಯುತ್ತಿರುವ ಮದ್ರಸ ಅಧ್ಯಾಪಕನಾದ ಮುಹಮ್ಮದ್ ಎಂಬಾತನ ವಿರುದ್ಧ ಬೇಕಲ ಪೊಲೀಸರು ಕೇಸು ದಾಖಲಿಸಿದ್ದಾರೆ. 2024ರಿಂದ 2026ರ ವರೆಗಿನ ಸಮಯದಲ್ಲಿ ಹಲವು ಬಾರಿ ದೌರ್ಜನ್ಯಗೈದಿರುವುದಾಗಿ ದೂರಲಾಗಿದೆ. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮದ್ರಸ ಅಧ್ಯಾಪಕನ ದೌರ್ಜ ನ್ಯಕ್ಕೆ ತುತ್ತಾದ 14ರ ಹರೆಯದ ಬಾಲಕನ ದೂರಿನಂತೆ ಇನ್ನೊಂದು ಪೋಕ್ಸೋ ಕೇಸು ಬೇಕಲ ಪೊಲೀ ಸರು ನೋಂದಾಯಿಸಿದ್ದಾರೆ. 2024 ರಿಂದ ಹಲವು ಬಾರಿ …
Read more “ಮದ್ರಸ ವಿದ್ಯಾರ್ಥಿಯನ್ನು ದೌರ್ಜನ್ಯಗೈದ ಅಧ್ಯಾಪಕ, ಹಿರಿಯ ವಿದ್ಯಾರ್ಥಿ ವಿರುದ್ಧ ಪೋಕ್ಸೋ ಕೇಸು”

ತಿರುವನಂತಪುರ: ಯುಡಿಎಫ್ ಸರಕಾರದ ಮಹತ್ತರ ಯೋಜನೆಗಳ ಲ್ಲೊಂದಾಗಿರುವ ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಪ್ರಿಯದರ್ಶಿನಿ ಎಂಬ ನಾಮಧೇಯದಲ್ಲಿ ಮಹಿಳೆಯ ರಿಗಾಗಿರುವ ಉಚಿತ ಪ್ರಯಾಣಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಿದೆ. ತಿರುವನಂತಪುರದ ತಂಬಾನೂರು ಟರ್ಮಿನಲ್ಲಿ ಇಂದು ಬೆಳಿಗ್ಗೆ

ಕಾಸರಗೋಡು: ಎರಡು ವಿಭಿನ್ನ ಪ್ರಕರಣಗಳಲ್ಲಿ ಮಂಜೇಶ್ವರದಿಂದ ನಾಪತ್ತೆಯಾದ ಇಬ್ಬರು ಬಾಲಕಿಯರು ಸಹಿತ ನಾಲ್ಕು ಮಂದಿ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ. ಗಂಡು ಮಕ್ಕಳನ್ನು ಬೆಂಗಳೂರಿನಿಂದ ಪತ್ತೆಹಚ್ಚಿದ್ದರೆ, ಇಬ್ಬರು ಹೆಣ್ಮಕ್ಕಳು ಸುರಕ್ಷಿತರಾಗಿ ಕಾಸರಗೋಡಿನ ಸಂಬಂಧಿಕರ ಮನೆಗೆ ಹಿಂತಿರುಗಿದ್ದಾರೆ. ಕುಂಜತ್ತೂರು,

ಕಾಸರಗೋಡು: ಪರಿಚಯ ಹೊಂದಿರುವ ಯುವತಿಯನ್ನು ನಗರದ ವಸತಿಗೃಹವೊಂದಕ್ಕೆ ಕರೆದೊಯ್ದು ಕಟ್ಟಿಹಾಕಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಯುವತಿಯೋರ್ವೆ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಯುವಕನೋರ್ವನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಕಾಸರಗೋಡು: 14 ವರ್ಷದ ಬಾಲಕನಿಗೆ ಸಲಿಂಗರತಿ ದೌರ್ಜ ನ್ಯಗೈದ ಬಗ್ಗೆ ದೂರಲಾಗಿದೆ. ಈ ಬಗ್ಗೆ ಬಾಲಕ ಕಲಿಯುತ್ತಿರುವ ಮದ್ರಸ ಅಧ್ಯಾಪಕನಾದ ಮುಹಮ್ಮದ್ ಎಂಬಾತನ ವಿರುದ್ಧ ಬೇಕಲ ಪೊಲೀಸರು ಕೇಸು ದಾಖಲಿಸಿದ್ದಾರೆ. 2024ರಿಂದ 2026ರ ವರೆಗಿನ

ಕಾಸರಗೋಡು: ಎರಡು ವಿಭಿನ್ನ ಪ್ರಕರಣಗಳಲ್ಲಿ ಮಂಜೇಶ್ವರದಿಂದ ನಾಪತ್ತೆಯಾದ ಇಬ್ಬರು ಬಾಲಕಿಯರು ಸಹಿತ ನಾಲ್ಕು ಮಂದಿ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ. ಗಂಡು ಮಕ್ಕಳನ್ನು ಬೆಂಗಳೂರಿನಿಂದ ಪತ್ತೆಹಚ್ಚಿದ್ದರೆ, ಇಬ್ಬರು ಹೆಣ್ಮಕ್ಕಳು ಸುರಕ್ಷಿತರಾಗಿ ಕಾಸರಗೋಡಿನ ಸಂಬಂಧಿಕರ ಮನೆಗೆ ಹಿಂತಿರುಗಿದ್ದಾರೆ. ಕುಂಜತ್ತೂರು,

ತಿರುವನಂತಪುರ: ಯುಡಿಎಫ್ ಸರಕಾರದ ಮಹತ್ತರ ಯೋಜನೆಗಳ ಲ್ಲೊಂದಾಗಿರುವ ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಪ್ರಿಯದರ್ಶಿನಿ ಎಂಬ ನಾಮಧೇಯದಲ್ಲಿ ಮಹಿಳೆಯ ರಿಗಾಗಿರುವ ಉಚಿತ ಪ್ರಯಾಣಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಿದೆ. ತಿರುವನಂತಪುರದ ತಂಬಾನೂರು ಟರ್ಮಿನಲ್ಲಿ ಇಂದು ಬೆಳಿಗ್ಗೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page