
ಕಾಸರಗೋಡು: ಕಾರು ಮತ್ತು ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದೊಳಗೆ ಸಿಲುಕಿಕೊಂಡ ಚಾಲಕನನ್ನು ಅಗ್ನಿಶಾಮಕದಳ ರಕ್ಷಿಸಿದ ಘಟನೆ ಕಲ್ಲಕಟ್ಟ ಎಂಬಲ್ಲಿ ನಿನ್ನೆ ನಡೆದಿದೆ. ಚೆಂಗಳ ಬಾರಿಕ್ಕಾಡಿನ ಪಿ.ಬಿ. ದಾಮೋದರನ್ (63) ಗಾಯ ಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಆಟೋ ಚಾಲಕನಾಗಿದ್ದಾರೆ. ಇದೇ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಕಲ್ಲಕಟ್ಟ ನಿವಾಸಿಗಳಾದ ರಾಜೇಶ್ವರಿ (48) ಮತ್ತು ಎಂಡೋಸಲ್ಫಾನ್ ಸಂತ್ರಸ್ತೆಯಾಗಿರುವ ಪುತ್ರಿ ಅಂಜಲಿ (23) ಕೂಡಾ ಗಾಯಗೊಂಡಿದ್ದು, ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರಾಜೇಶ್ವರಿ ಹಾಗೂ ಅಂಜಲಿ ಅಣಂಗೂರಿನ …
Read more “ಅಪಘಾತದಿಂದ ಆಟೋ ರಿಕ್ಷಾದೊಳಗೆ ಸಿಲುಕಿಕೊಂಡ ಚಾಲಕನನ್ನು ರಕ್ಷಿಸಿದ ಅಗ್ನಿಶಾಮಕದಳ: ಪ್ರಯಾಣಿಕರಿಗೂ ಗಾಯ”
ಕುಂಬಳೆ: ಲೀಗ್ ನೇತಾರ ನಾದ ಕುಂಬಳೆ ಬದ್ರಿಯಾನಗರದ ಸೈನುದ್ದೀನ್ (68) ನಿನ್ನೆ ರಾತ್ರಿ ಸ್ವ-ಗೃಹದಲ್ಲಿ ನಿಧನಹೊಂದಿದರು. ಇವರಿಗೆ ಅಲ್ಪಕಾಲದಿಂದ ಅಸೌಖ್ಯ ಬಾಧಿಸಿದ್ದು, ಚಿಕಿತ್ಸೆ ಪಡೆಯುತ್ತಿ ದ್ದರು. ಮುಸ್ಲಿಂ ಲೀಗ್ ಬದ್ರಿಯಾ ನಗರ ವಾರ್ಡ್ ಮಾಜಿ ಅಧ್ಯಕ್ಷ, ಮಂಡಲ ಕಾರ್ಯದರ್ಶಿಯಾಗಿದ್ದ ಇವರು ರಿಯಾದ್ ಕೆಎಂಸಿಸಿಯ ಮಾಜಿ ನೇತಾರನಾಗಿದ್ದಾರೆ. ಮೃತರು ಪತ್ನಿ ಆತಿಕ, ಮಕ್ಕಳಾದ ಅಸೀಂ, ಸಮೀರ, ತಾಹಿರ, ಮುನೀರ, ಅಳಿಯಂದಿ ರಾದ ದಾವೂದ್, ಆಶಿಫ್, ಮುಕ್ತಾರ್, ಸಹೋದರ-ಸಹೋ ದರಿಯರಾದ ಮೊಹಮ್ಮದ್, ಇಬ್ರಾಹಿಂ, ಅಂದಾನಿ, ಆಯಿಶಾಬಿ ಹಾಗೂ ಅಪಾರ ಬಂಧು-ಮಿತ್ರರನ್ನು …





ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾಸರಗೋಡು: ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತದೊ ಳಗೆ ನುಸುಳಿ ದೇಶದ ವಿವಿಧ ರಾಜ್ಯ ಗಳಲ್ಲಿ ಅಕ್ರಮವಾಗಿ ನೆಲೆಯೂರ ತೊಡಗಿರುವ ಬಾಂಗ್ಲಾ ದೇಶಿಯರು ಈಗ ಕೇರಳಕ್ಕೂ ಪ್ರವೇಶಿಸಿ ಭಾರೀ ಸಂಖ್ಯೆಯಲ್ಲಿ ನೆಲೆಯೂರತೊಡಗಿದ್ದಾರೆ ಎಂಬ ಸ್ಪಷ್ಟ ಮಾಹಿತಿ

ಕಾಸರಗೋಡು: ಕಾರು ಮತ್ತು ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದೊಳಗೆ ಸಿಲುಕಿಕೊಂಡ ಚಾಲಕನನ್ನು ಅಗ್ನಿಶಾಮಕದಳ ರಕ್ಷಿಸಿದ ಘಟನೆ ಕಲ್ಲಕಟ್ಟ ಎಂಬಲ್ಲಿ ನಿನ್ನೆ ನಡೆದಿದೆ. ಚೆಂಗಳ ಬಾರಿಕ್ಕಾಡಿನ ಪಿ.ಬಿ. ದಾಮೋದರನ್ (63) ಗಾಯ

ಕುಂಬಳೆ: ಲೀಗ್ ನೇತಾರ ನಾದ ಕುಂಬಳೆ ಬದ್ರಿಯಾನಗರದ ಸೈನುದ್ದೀನ್ (68) ನಿನ್ನೆ ರಾತ್ರಿ ಸ್ವ-ಗೃಹದಲ್ಲಿ ನಿಧನಹೊಂದಿದರು. ಇವರಿಗೆ ಅಲ್ಪಕಾಲದಿಂದ ಅಸೌಖ್ಯ ಬಾಧಿಸಿದ್ದು, ಚಿಕಿತ್ಸೆ ಪಡೆಯುತ್ತಿ ದ್ದರು. ಮುಸ್ಲಿಂ ಲೀಗ್ ಬದ್ರಿಯಾ ನಗರ ವಾರ್ಡ್ ಮಾಜಿ

ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾನ್ಪುರ: ಡಾಕ್ಟರ್ ಇಲ್ಲದಿರುವಾಗ ಸರಕಾರಿ ಆಸ್ಪತ್ರೆಗೆ ತಲುಪಿದ ರೋಗಿಗಳನ್ನು ಚಾಲಕ ಪರಿಶೀಲಿಸಿ ಚಿಕಿತ್ಸೆ ನಿರ್ದೇಶಿಸಿದ ಘಟನೆ ನಡೆದಿದೆ. ಈತ ಔಷಧಿ ಖರೀದಿಸಲು ಹೊರಗೆ ಚೀಟಿ ಬರೆದು ನೀಡಿದ ಬಗ್ಗೆಯೂ ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page