
ಮಂಜೇಶ್ವರ: ಜುಗಾರಿ ಕೇಂದ್ರಕ್ಕೆ ಮಂಜೇಶ್ವರ ಪೊಲೀಸರು ದಾಳಿ ನಡೆಸಿ ಓರ್ವನನ್ನು ಸೆರೆಹಿಡಿದಿದ್ದಾರೆ. ಈ ವೇಳೆ ಹಲವರು ಓಡಿ ಪರಾರಿಯಾಗಿದ್ದಾರೆ. ಕಡಂಬಾರು ದುರ್ಗಿಪಳ್ಳ ಚೇತನ್ ನಗರದ ಪ್ರಶಾಂತ್ ಕುಮಾರ್ ಟಿ (38) ಬಂಧಿತ ವ್ಯಕ್ತಿಯಾಗಿದ್ದಾನೆ. ಜುಗಾರಿ ಸ್ಥಳದಿಂದ 3540 ರೂ. ವಶಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಜಿಬೈಲು ಪಟ್ಟತ್ತೂರು ಕ್ಷೇತ್ರ ಸಮೀಪದ ಹಿತ್ತಿಲಲ್ಲಿ ಇಂದು ಮುಂಜಾನೆ 4.30ರ ವೇಳೆ ಜುಗಾರಿ ದಂಧೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್ಐ ವೈಷ್ಣವ್ ನೇತೃತ್ವದ ಪೊಲೀಸರು ಅಲ್ಲಿಗೆ ದಾಳಿ …
ತಿರುವನಂತಪುರ: ಮಲೆಯಾಳಂ ಭಾಷೆಗೆ ಕೇರಳದ ಏಕೈಕ ಅಧಿಕೃತ ಭಾಷಾ ಸ್ಥಾನಮಾನ ಕಲ್ಪಿಸುವ ಉದ್ದೇಶದಿಂದ ರಾಜ್ಯ ವಿಧಾನಸಭೆ ಕಳೆದ ಅಕ್ಟೋಬರ್ ೯ರಂದು ಅನುಮೋದನೆ ನೀಡಿದ ಮಲೆಯಾಳಂ ಭಾಷಾ ಮಸೂದೆ-೨೦೨೫ಕ್ಕೆ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅಂಕಿತ ಹಾಕಿದ್ದಾರೆ. ಈ ಮೂಲಕ ಮಲೆಯಾಳಂ ಕೇರಳದ ಏಕೈಕ ಅಧಿಕೃತ ಭಾಷೆಯಾಗಿ ವಿದ್ಯುಕ್ತವಾಗಿ ಕಾಯ್ದೆ ರೂಪದಲ್ಲಿ ಜ್ಯಾರಿಗೆ ಬಂದಿದೆ. ಕೇರಳದಲ್ಲಿ ಮಲೆಯಾಳಂ ಭಾಷಾ ಕಲಿಕೆಯನ್ನು ಕಡ್ಡಾಯಗೊಳಿಸುವ ಉದ್ದೇಶದಿಂದ ೨೦೧೫ ಡಿಸೆಂಬರ್ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಲೆಯಾಳಂ ಭಾಷೆ (ವಿಸ್ತರಣೆ ಹಾಗೂ ಪರಿಪಾಲನೆ) ಮಸೂದೆಗೆ ಅಂದು …





ಕಾಸರಗೋಡು: ಡಿಜಿಟಲ್ ಪ್ಲಾಟ್ ಫಾಂ ಮೂಲಕ ಅನಧಿಕೃತ ವಾಗಿ ಹಣ ಹಸ್ತಾಂತರಿಸುವುದನ್ನು ಪತ್ತೆಹಚ್ಚಲು ರಾಜ್ಯದಲ್ಲಿ ಪ್ರತ್ಯೇಕ ಕಾರ್ಯಾಚರಣೆ ಆರಂಭಿಸಲಾಗಿದೆ. ‘ಸೈಬರ್ ಹಂಟ್’ ಎಂಬ ಹೆಸರಲ್ಲಿ ನಡೆಯುವ ಈ ಕಾರ್ಯಾಚರಣೆಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಗಿದೆ.

ಕಾಸರಗೋಡು: ತಂದೆಯ ಅಪರಿಮಿತ ಮದ್ಯಪಾನದಿಂದ ಮನನೊಂದು ಪ್ಲಸ್ವನ್ ವಿದ್ಯಾರ್ಥಿನಿ ಆತ್ಮಹತ್ಯೆಗೆತ್ನಿಸಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ನಡೆದಿದೆ. ಮೇಲ್ಪರಂಬ ಪೊಲೀಸ್ ಠಾಣೆಯಲ್ಲಿ ವಾಸಿಸುವ ೧೬ರ ಹರೆಯದ ಬಾಲಕಿ ಕೈಯ ನರ ಕತ್ತರಿಸಿ ಅಸ್ವಸ್ಥಗೊಂಡಿದ್ದು, ಕಾಸರಗೋಡಿನ ಖಾಸಗಿ

ಉಪ್ಪಳ: ಕುಂಬಳೆ ಶ್ರೀ ಗೋಪಾಲಕೃಷ್ಣ ಕ್ಷೇತ್ರ ರಸ್ತೆಯಲ್ಲಿ ಸುಮಾರು 45 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಗೀತಾ ಜ್ಯುವೆಲ್ಲರಿ ಮಾಲಕ ಕುಂಬಳೆ ಹೈಸ್ಕೂಲ್ ಬಳಿಯ ನಿವಾಸಿ ಕೆ.ಜನಾರ್ದನ ಆಚಾರ್ಯ (86) ನಿಧನ ಹೊಂದಿದರು. ನಿನ್ನೆ ಸಂಜೆ ಮನೆಯಿಂದ

ಮಂಜೇಶ್ವರ: ಜುಗಾರಿ ಕೇಂದ್ರಕ್ಕೆ ಮಂಜೇಶ್ವರ ಪೊಲೀಸರು ದಾಳಿ ನಡೆಸಿ ಓರ್ವನನ್ನು ಸೆರೆಹಿಡಿದಿದ್ದಾರೆ. ಈ ವೇಳೆ ಹಲವರು ಓಡಿ ಪರಾರಿಯಾಗಿದ್ದಾರೆ. ಕಡಂಬಾರು ದುರ್ಗಿಪಳ್ಳ ಚೇತನ್ ನಗರದ ಪ್ರಶಾಂತ್ ಕುಮಾರ್ ಟಿ (38) ಬಂಧಿತ ವ್ಯಕ್ತಿಯಾಗಿದ್ದಾನೆ. ಜುಗಾರಿ

ಕಾಸರಗೋಡು: ಡಿಜಿಟಲ್ ಪ್ಲಾಟ್ ಫಾಂ ಮೂಲಕ ಅನಧಿಕೃತ ವಾಗಿ ಹಣ ಹಸ್ತಾಂತರಿಸುವುದನ್ನು ಪತ್ತೆಹಚ್ಚಲು ರಾಜ್ಯದಲ್ಲಿ ಪ್ರತ್ಯೇಕ ಕಾರ್ಯಾಚರಣೆ ಆರಂಭಿಸಲಾಗಿದೆ. ‘ಸೈಬರ್ ಹಂಟ್’ ಎಂಬ ಹೆಸರಲ್ಲಿ ನಡೆಯುವ ಈ ಕಾರ್ಯಾಚರಣೆಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಗಿದೆ.

ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ

ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ ಅದನ್ನು ಕೇಂದ್ರವನ್ನಾಗಿ ಸಿಕೊಂಡು ಭಾರತದ ಹಲವೆಡೆಗಳಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಹೊಸ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page