
ಕುಂಬಳೆ: ಗೋಣಿ ಚೀಲಗಳಲ್ಲಿ ತುಂಬಿಸಿದ್ದ ತ್ಯಾಜ್ಯವನ್ನು ಕಾರಿನಲ್ಲಿ ತಂದು ರಸ್ತೆಬದಿ ಎಸೆಯುತ್ತಿರುವುದು ಪತ್ತೆಯಾಗಿದೆ. ಈ ಬಗ್ಗೆ ಲಭಿಸಿದ ಮಾಹಿತಿಯಂತೆ ಕುಂಬಳೆ ಪಂಚಾಯತ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ ಬೆಳಿಗ್ಗೆ ನಾಯ್ಕಾಪಿನಲ್ಲಿ ತ್ಯಾಜ್ಯ ಎಸೆಯಲಾಗಿದೆ. ಕಾರಿನಲ್ಲಿ ಬಂದ ವ್ಯಕ್ತಿ ರಸ್ತೆ ಬದಿ ಕಾರು ನಿಲ್ಲಿಸಿ ಮೂರು ಗೋಣಿ ಚೀಲಗಳಲ್ಲಿ ತುಂಬಿಸಿಟ್ಟಿದ್ದ ತ್ಯಾಜ್ಯವನ್ನು ರಸ್ತೆ ಬದಿ ಎಸೆದಿದ್ದಾನೆ. ಈ ದೃಶ್ಯ ಈ ಪರಿಸರದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ನಾಗರಿಕರು ಸಂಗ್ರಹಿಸಿ ಪಂಚಾಯತ್ ಅಧಿಕಾರಿಗಳಿಗೆ ನೀಡಿದ್ದಾರೆ. ಇದರಂತೆ ಪಂಚಾಯತ್ …
ಮಂಜೇಶ್ವರ: ಮಂಜೇಶ್ವರ ಮಾರ್ಕೆಟ್ ಜಂಕ್ಷನ್ನಲ್ಲಿ ಕರ್ನಾಟಕ ಮದ್ಯ ಮಾರಾಟಗೈಯ್ಯಲು ಸ್ಕೂಟರ್ನಲ್ಲಿ ತಲುಪಿದ ಯುವಕ ಸೆರೆಗೀಡಾಗಿದ್ದಾನೆ. ಮಂಜೇಶ್ವರ ಗುಡ್ಡೆಕೇರಿ ನಿವಾಸಿ ನಿತಿನ್ (30) ಸೆರೆಗೀಡಾದ ವ್ಯಕ್ತಿ. ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ನಿನ್ನೆ ಕುಂಬಳೆ ರೇಂಜ್ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ಗ್ರೇಡ್ ಎಯ ಬಿ.ಅಬ್ದುಲ್ಲ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆ ವೇಳೆ ಯುವಕ ಸೆರೆಗೀಡಾಗಿದ್ದಾನೆ. ಸ್ಕೂಟರ್ ಕಸ್ಟಡಿಗೆ ತೆಗೆಯಲಾಗಿದೆ. ಸ್ಕೂಟರ್ನಿಂದ ೮.೬೪ ಲೀಟರ್ ಕರ್ನಾಟಕ ನಿರ್ಮಿ ತ ಮದ್ಯ ವಶಪಡಿಸಲಾಗಿದೆ. ಆರೋಪಿ, ಮದ್ಯ ಹಾಗೂ ಸ್ಕೂಟರ್ ಕುಂಬಳೆ ರೇಂಜ್ ಅಬಕಾರಿ …
Read more “ಓಣಂ ಸ್ಪೆಷಲ್ ಡ್ರೈವ್: ಸ್ಕೂಟರ್ನಲ್ಲಿ ಕರ್ನಾಟಕ ಮದ್ಯ ಸಾಗಾಟ; ಓರ್ವ ಸೆರೆ”

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ಅಪಹರಿಸಲೆತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಂಗವಾಗಿ

ಮುಳ್ಳೇರಿಯ: ಕಾರಡ್ಕ ಮೂಡಾಂಗುಳಂನ ಜನವಾಸವಿಲ್ಲದ ಹಿತ್ತಿಲಿನಿಂದ ಶ್ರೀಗಂಧ ಮರವನ್ನು ಕಡಿದು ಮಾರಾಟ ನಡೆಸಲು ಯತ್ನಿಸಿದ ವ್ಯಕ್ತಿಯನ್ನು ಗಂಟೆಗಳೊಳಗೆ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಮುಳ್ಳೇರಿಯ ನಿವಾಸಿ ಕೆ.ಎಂ. ಅಶೋಕ್ (56)ನನ್ನು ಕಾರಡ್ಕ ಸೆಕ್ಷನ್

ಕುಂಬಳೆ: ಗೋಣಿ ಚೀಲಗಳಲ್ಲಿ ತುಂಬಿಸಿದ್ದ ತ್ಯಾಜ್ಯವನ್ನು ಕಾರಿನಲ್ಲಿ ತಂದು ರಸ್ತೆಬದಿ ಎಸೆಯುತ್ತಿರುವುದು ಪತ್ತೆಯಾಗಿದೆ. ಈ ಬಗ್ಗೆ ಲಭಿಸಿದ ಮಾಹಿತಿಯಂತೆ ಕುಂಬಳೆ ಪಂಚಾಯತ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ ಬೆಳಿಗ್ಗೆ ನಾಯ್ಕಾಪಿನಲ್ಲಿ ತ್ಯಾಜ್ಯ ಎಸೆಯಲಾಗಿದೆ.

ಮಂಜೇಶ್ವರ: ಮಂಜೇಶ್ವರ ಮಾರ್ಕೆಟ್ ಜಂಕ್ಷನ್ನಲ್ಲಿ ಕರ್ನಾಟಕ ಮದ್ಯ ಮಾರಾಟಗೈಯ್ಯಲು ಸ್ಕೂಟರ್ನಲ್ಲಿ ತಲುಪಿದ ಯುವಕ ಸೆರೆಗೀಡಾಗಿದ್ದಾನೆ. ಮಂಜೇಶ್ವರ ಗುಡ್ಡೆಕೇರಿ ನಿವಾಸಿ ನಿತಿನ್ (30) ಸೆರೆಗೀಡಾದ ವ್ಯಕ್ತಿ. ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ನಿನ್ನೆ ಕುಂಬಳೆ ರೇಂಜ್ ಅಸಿಸ್ಟೆಂಟ್

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ಅಪಹರಿಸಲೆತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಂಗವಾಗಿ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page