
ಬದಿಯಡ್ಕ: ರಬ್ಬರ್ ಕೃಷಿಕರೊ ಬ್ಬರು ತೋಟದ ಶೆಡ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಚಂಬಲ್ತಿಮಾರ್ ಅಲಕ್ಕೆಲ್ ನಿವಾಸಿ ಜೋಸ್ ಅಲಕ್ಕೆಲ್ (70) ಎಂಬವರು ಮೃತ ವ್ಯಕ್ತಿ. ಇವರಿಗೆ ವಿದ್ಯಾಗಿರಿಯಲ್ಲಿ ರಬ್ಬರ್ ತೋಟವಿದೆ. ನಿನ್ನೆ ಮಧ್ಯಾಹ್ನ ತೋಟಕ್ಕೆ ತೆರಳಿದವರು ಮರಳಿ ಬಾರದ ಹಿನ್ನೆಲೆಯಲ್ಲಿ ಶೋಧ ನಡೆಸಿದಾಗ ತೋಟದ ಶೆಡ್ನಲ್ಲಿ ಬಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆನ್ನ ಲಾಗಿದೆ. ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೃತದೇ ವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಮೃತರು …
Read more “ರಬ್ಬರ್ ಕೃಷಿಕ ತೋಟದ ಶೆಡ್ನಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಕಾಸರಗೋಡು: ದೇವಸ್ಥಾನಗ ಳಲ್ಲಿ ಕಳವುಗೈದ ಪ್ರಕರಣದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತೃಶೂರು ಆಂಬಲ್ಲೂರು ಕಳಲಿ ಹೌಸ್ನ ಶಿಬು ರಾಫೆಲ್ (54) ಮತ್ತು ಕಣ್ಣೂರು ಮಟ್ಟನ್ನೂರು ಕೋಳಾರಿ ಪಾಲೋಟ್ಪಳ್ಳಿ ಬದರ್ ಮಂಜಿಲ್ನ ಅಬ್ದುಲ್ ಜಲೀಲ್ (50) ಎಂಬಿವರು ಬಂಧಿತ ಆರೋಪಿಗಳು. ನೀಲೇಶ್ವರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಎ.ವಿ. ಶ್ರೀಕುಮಾರ್ರ ನೇತೃತ್ವದ ಪೊಲೀಸರ ತಂಡ ಈ ಇಬ್ಬರು ಆರೋಪಿಗಳನ್ನು ತಮಿಳುನಾಡಿನ ಎರ್ವಾಡಿನಿಂದ ಸೆರೆಹಿಡಿದಿದೆ. ಕಳೆದ ಫೆಬ್ರವರಿ 21ರಂದು ರಾತ್ರಿ ನೀಲೇಶ್ವರಕ್ಕೆ ಸಮೀಪದ ಪೇರೋಲ್ ಕೊಳುಂತಿಲ್ ನಾರಾಂಕುಳಂಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ …





ಬದಿಯಡ್ಕ: ಬದಿಯಡ್ಕ ನಿವಾಸಿಯೊಬ್ಬರು ರೈಲು ಪ್ರಯಾಣ ವೇಳೆ ನಾಪತ್ತೆಯಾದ ಘಟನೆ ನಡೆದಿದೆ. ಬದಿಯಡ್ಕ ಪೆಟ್ರೋಲ್ ಬಂಕ್ ಸಮೀಪದ ದಿ| ರವೀಂದ್ರ ಶೆಣೈಯವರ ಪುತ್ರ ಅಚ್ಯುತಾನಂದ ಶೆಣೈ (40) ಎಂಬವರು ತೃಶೂರು ಚಾಲಕ್ಕುಡಿ ಹೊಳೆಗೆ ಬಿದ್ದು

ಕಾಸರಗೋಡು: ಬೇಕಲ ಬೀಚ್ ಫೆಸ್ಟ್ ವೇಳೆ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಇಂಜಿನಿಯರಿಂಗ್ ವಿದ್ಯಾ ರ್ಥಿಯ ತಂದೆ, ತಾಯಿ ಮನೆಯೊಳಗೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಪೊಯಿನಾಚಿಪರಂಬ್ನ ವೇಣುಗೋಪಾಲನ್ ನಾಯರ್ (55), ಪತ್ನಿ ಸ್ಮಿತಾ

ಬದಿಯಡ್ಕ: ರಬ್ಬರ್ ಕೃಷಿಕರೊ ಬ್ಬರು ತೋಟದ ಶೆಡ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಚಂಬಲ್ತಿಮಾರ್ ಅಲಕ್ಕೆಲ್ ನಿವಾಸಿ ಜೋಸ್ ಅಲಕ್ಕೆಲ್ (70) ಎಂಬವರು ಮೃತ ವ್ಯಕ್ತಿ. ಇವರಿಗೆ ವಿದ್ಯಾಗಿರಿಯಲ್ಲಿ ರಬ್ಬರ್

ಕಾಸರಗೋಡು: ದೇವಸ್ಥಾನಗ ಳಲ್ಲಿ ಕಳವುಗೈದ ಪ್ರಕರಣದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತೃಶೂರು ಆಂಬಲ್ಲೂರು ಕಳಲಿ ಹೌಸ್ನ ಶಿಬು ರಾಫೆಲ್ (54) ಮತ್ತು ಕಣ್ಣೂರು ಮಟ್ಟನ್ನೂರು ಕೋಳಾರಿ ಪಾಲೋಟ್ಪಳ್ಳಿ ಬದರ್ ಮಂಜಿಲ್ನ ಅಬ್ದುಲ್ ಜಲೀಲ್ (50)

ಬದಿಯಡ್ಕ: ಬದಿಯಡ್ಕ ನಿವಾಸಿಯೊಬ್ಬರು ರೈಲು ಪ್ರಯಾಣ ವೇಳೆ ನಾಪತ್ತೆಯಾದ ಘಟನೆ ನಡೆದಿದೆ. ಬದಿಯಡ್ಕ ಪೆಟ್ರೋಲ್ ಬಂಕ್ ಸಮೀಪದ ದಿ| ರವೀಂದ್ರ ಶೆಣೈಯವರ ಪುತ್ರ ಅಚ್ಯುತಾನಂದ ಶೆಣೈ (40) ಎಂಬವರು ತೃಶೂರು ಚಾಲಕ್ಕುಡಿ ಹೊಳೆಗೆ ಬಿದ್ದು

ತಿರುವನಂತಪುರ: ಕೇಂದ್ರ ಸರಕಾರದ ಆರ್ಥಿಕ ನೆರವಿನೊಂದಿಗೆ ಕೇರಳದಲ್ಲಿ ಜ್ಯಾರಿಗೊಳಿಸಿರುವ ಒಟ್ಟು 10,800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ಅಪರಾಹ್ನ ನೆರವೇರಿಸಲಿರುವಂತೆಯೇ ಆ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page