
ಕಾಸರಗೋಡು: ಕಾಸರಗೋಡು- ತಲಪಾಡಿ ರೂಟ್ನಲ್ಲಿ ಸಂಚರಿಸುವ ನೈಮಾ ಬಸ್ನ ಮಾಲಕ ಮೊಗ್ರಾಲ್ ರಹ್ಮತ್ ನಗರದ ನೈಮಾ ಮಂಜಿಲ್ ನಿವಾಸಿ ನಸೀರ್ ಯಾನೆ ನಜ್ಜು (50) ನಿಧನ ಹೊಂದಿದರು. ಅಲ್ಪಕಾಲದಿಂದ ಅಸೌಖ್ಯ ಬಾಧಿಸಿ ಇವರು ಚಿಕಿತ್ಸೆಯಲ್ಲಿದ್ದರು. ಮೃತರು ಪತ್ನಿ ನೂರ್ಜಹಾನ್, ಮಕ್ಕಳಾದ ಮಿಸ್ರಿಯ, ನುಹುಮಾನ್, ನುಫ, ನೂರ, ಸಹೋದರರಾದ ನಿಸಾರ್, ಶಬೀರ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತದೇಹದ ಅಂತ್ಯ ಸಂಸ್ಕಾರ ಇಂದು ಬೆಳಿಗ್ಗೆ ಮೊಗ್ರಾಲ್ ಚಳಿಯಂಗೋಡ್ ಜುಮಾ ಮಸೀದಿ ಪರಿಸರದಲ್ಲಿ ನಡೆಸಲಾಯಿತು.
ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ ರೂ. ಗಳ ಸಾಲ ಹೊಂದಿದೆ. ಸರಕಾರದ ಒಟ್ಟು ವಾರ್ಷಿಕ ಆದಾಯದಲ್ಲಿ ಶೇ. 77ರಷ್ಟು ಮೊತ್ತವನ್ನು ಸರಕಾರಿ ಸಿಬ್ಬಂದಿಗಳ ವೇತನ, ಪಿಂಚಣಿ ಮತ್ತು ಪಡೆದ ಸಾಲದ ಬಡ್ಡಿ ಪಾವತಿಗಾಗಿ ವಿನಿಯೋಗಿಸಲಾಗುತ್ತಿದೆ. ರಾಜ್ಯದ ಸಾಲದ ಸ್ಥಿತಿ ಮಿತಿಮೀರ ತೊಡಗಿದ್ದು, ಇದನ್ನು ನಿಯಂತ್ರಿಸುವ ಅಗತ್ಯವಿದೆಯೆಂದು ಮುಖ್ಯಮಂತ್ರಿ …
Read more “ವಿಧಾನಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ಸರಕಾರ: ಕೇರಳದ: ಒಟ್ಟು ಸಾಲ 5.07 ಲಕ್ಷ ಕೋಟಿ ರೂ.”

ಪುತ್ತಿಗೆ: ಪುತ್ತಿಗೆ ಪಂಚಾಯತ್ನ ಅಧೀನತೆಯಲ್ಲಿರುವ ಸ್ಥಳದಿಂದ 1 ಲಕ್ಷ ರೂ. ಮೌಲ್ಯದ ಮರಗಳನ್ನು ಕಡಿದು ಸಾಗಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಯದರ್ಶಿ ಸುದೀಶ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಬದಿಯಡ್ಕ: ಬದಿಯಡ್ಕ ಬಸ್ ನಿಲ್ದಾಣ ಬಳಿಯ ನಿವಾಸಿ ಉಮಾನಾಥ್ ಕಾಮತ್ (72) ನಿನ್ನೆ ರಾತ್ರಿ ನಿಧನ ಹೊಂದಿದರು. ಹಿರಿಯ ಆರ್ಎಸ್ಎಸ್ ಕಾರ್ಯಕರ್ತನೂ ಆಗಿದ್ದ ಇವರು ಬದಿಯಡ್ಕದ ವಿದ್ಯಾದೀಪ ವೆರೈಟಿ ಸ್ಟೋರ್ಸ್ನ ಮಾಲಕನಾಗಿದ್ದರು. ಮೃತರು ಪತ್ನಿ

ಕಾಸರಗೋಡು: ಕಾಸರಗೋಡು- ತಲಪಾಡಿ ರೂಟ್ನಲ್ಲಿ ಸಂಚರಿಸುವ ನೈಮಾ ಬಸ್ನ ಮಾಲಕ ಮೊಗ್ರಾಲ್ ರಹ್ಮತ್ ನಗರದ ನೈಮಾ ಮಂಜಿಲ್ ನಿವಾಸಿ ನಸೀರ್ ಯಾನೆ ನಜ್ಜು (50) ನಿಧನ ಹೊಂದಿದರು. ಅಲ್ಪಕಾಲದಿಂದ ಅಸೌಖ್ಯ ಬಾಧಿಸಿ ಇವರು ಚಿಕಿತ್ಸೆಯಲ್ಲಿದ್ದರು.

ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ

ಪುತ್ತಿಗೆ: ಪುತ್ತಿಗೆ ಪಂಚಾಯತ್ನ ಅಧೀನತೆಯಲ್ಲಿರುವ ಸ್ಥಳದಿಂದ 1 ಲಕ್ಷ ರೂ. ಮೌಲ್ಯದ ಮರಗಳನ್ನು ಕಡಿದು ಸಾಗಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಯದರ್ಶಿ ಸುದೀಶ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page