
ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್ ನಿಯಂತ್ರಣ ಹೇರಲು ರಾಜ್ಯ ವಿದ್ಯುನ್ಮಂಡಳಿ ತೀರ್ಮಾನಿಸಿದೆ. ಈಗ ಸಾಧಾರಣವಾಗಿ 15ರಿಂದ 30 ನಿಮಿಷಗಳ ತನಕ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗುತ್ತಿದೆ. ಇದನ್ನು 45 ನಿಮಿಷಗಳಿಗೆ ಏರಿಸಲು ಮಂಡಳಿ ತೀರ್ಮಾನಿಸಿದೆ. ಅಂದರೆ ಒಂದೇ ಬಾರಿ ನಿಯಂತ್ರಣ ಹೇರಲಾಗು ವುದಿಲ್ಲ. ಅದರ ಬದಲು ಹಗಲು ಮತ್ತು …
Read more “ಕುಸಿದ ಮಳೆ: ಬರಿದಾದ ಅಣೆಕಟ್ಟುಗಳು: ರಾಜ್ಯದಲ್ಲಿ ಮುಕ್ಕಾಲುಗಂಟೆ ವಿದ್ಯುತ್ ನಿಯಂತ್ರಣ”
ಕುಂಬಳೆ: ಮುಂಜಾನೆ ಹೊತ್ತಿನಲ್ಲಿ ರಸ್ತೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಂಡುಬಂದ ಯುವಕನನ್ನು ಪೊಲೀಸರು ತಪಾಸಣೆ ನಡೆಸಿದಾಗ ಮೊಬೈಲ್ ಕವರ್ನೊಳಗೆ ಬಚ್ಚಿಟ್ಟಿದ್ದ ಮಾದಕವಸ್ತು ಪತ್ತೆಯಾಗಿದೆ. ಈ ಸಂಬಂಧ ನಾರಾಯಣಮಂಗಲ ಶ್ರೀ ಚೀರುಂಬಾ ಭಗವತಿ ಕ್ಷೇತ್ರ ಬಳಿಯ ಕೆ. ಬಿನೀಶ್ (29) ಎಂಬಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಈತನ ಕೈಯಿಂದ 0.92 ಗ್ರಾಂ ಎಂ.ಡಿ.ಎಂ.ಎ ವಶಪಡಿಸಲಾಗಿದೆ. ನಿನ್ನೆ ಮುಂಜಾನೆ ೧ ಗಂಟೆಗೆ ನಾರಾಯಣಮಂಗಲ ರಸ್ತೆ ಬದಿ ಬೈಕ್ ನಿಲ್ಲಿಸಿ ಈತ ಕುಳಿತಿದ್ದನು. ಗಸ್ತು ನಡೆಸುತ್ತ ಅಲ್ಲಿಗೆ ಬಂದ ಪೊಲೀಸರನ್ನು ಕಂಡು ಬಿನೀಶ್ …
Read more “ಮೊಬೈಲ್ ಫೋನ್ ಕವರ್ನೊಳಗೆ ಎಂಡಿಎಂಎ ಬಚ್ಚಿಟ್ಟು ಸಾಗಾಟ: ಯುವಕ ಸೆರೆ”





ಬದಿಯಡ್ಕ: ಜ್ವರ ಹಾಗೂ ನ್ಯುಮೋನಿಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಕುಂಬ್ಡಾಜೆ ಮಲ್ಲಮೂಲೆ ನಿವಾಸಿಯೂ, ಬದಿಯಡ್ಕ ಚೆನ್ನಾರಕಟ್ಟೆಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ರೋಹಿಣಿ (35) ಮೃತಪಟ್ಟ ದುರ್ದೈವಿ. ತೀವ್ರ ಜ್ವರ ಹಾಗೂ ಕೆಮ್ಮು ಅನುಭವಗೊಂಡ ಇವರು

ಉಪ್ಪಳ: ಮೂಡಂಬೈಲು ಬೆಜ್ಜ ದೈವಸ್ಥಾನ ಬಳಿ ನಿನ್ನೆ ಸಂಜೆ ಕೋಳಿ ಅಂಕದಲ್ಲಿ ನಿರತರಾಗಿದ್ದ 5 ಮಂದಿ ಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1 ಕೋಳಿ ಹಾಗೂ 3000 ರೂ. ವಶಪಡಿಸಲಾಗಿದೆ. ಕುಂಬಳೆ ಶ್ರೀ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ಕುಂಬಳೆ: ಮುಂಜಾನೆ ಹೊತ್ತಿನಲ್ಲಿ ರಸ್ತೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಂಡುಬಂದ ಯುವಕನನ್ನು ಪೊಲೀಸರು ತಪಾಸಣೆ ನಡೆಸಿದಾಗ ಮೊಬೈಲ್ ಕವರ್ನೊಳಗೆ ಬಚ್ಚಿಟ್ಟಿದ್ದ ಮಾದಕವಸ್ತು ಪತ್ತೆಯಾಗಿದೆ. ಈ ಸಂಬಂಧ ನಾರಾಯಣಮಂಗಲ ಶ್ರೀ ಚೀರುಂಬಾ ಭಗವತಿ ಕ್ಷೇತ್ರ ಬಳಿಯ ಕೆ.

ಬದಿಯಡ್ಕ: ಜ್ವರ ಹಾಗೂ ನ್ಯುಮೋನಿಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಕುಂಬ್ಡಾಜೆ ಮಲ್ಲಮೂಲೆ ನಿವಾಸಿಯೂ, ಬದಿಯಡ್ಕ ಚೆನ್ನಾರಕಟ್ಟೆಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ರೋಹಿಣಿ (35) ಮೃತಪಟ್ಟ ದುರ್ದೈವಿ. ತೀವ್ರ ಜ್ವರ ಹಾಗೂ ಕೆಮ್ಮು ಅನುಭವಗೊಂಡ ಇವರು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page