
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 75 ವಸಂತಕ್ಕೆ ಕಾಲಿರಿಸಿದ್ದು, ಇದರ ಅಂಗವಾಗಿ ಬಿಜೆಪಿಯು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹುಟ್ಟುಹಬ್ಬದ ಸಲುವಾಗಿ ಕೇಂದ್ರ ಸರಕಾರವು ಇಂದಿನಿಂದ ಪೋಷಣ್ ಮಾಹ್ ಜೊತೆಗೆ ಸ್ವಸ್ಥನಾರಿ, ‘ಸಶಕ್ತ್ ಪರಿವಾರ್’ ಅಭಿಯಾನಕ್ಕೂ ಚಾಲನೆ ನೀಡಿದೆ. ಇದರ ಹೊರತಾಗಿ ಬಿಜೆಪಿ ಮತ್ತು ಯುವಮೋರ್ಚಾದ ನೇತೃತ್ವದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು, ರಕ್ತದಾನದಿಂದ ಹಿಡಿದು ಹಲವು ಕಾರ್ಯಕ್ರಮಗಳನ್ನು ಹುಟ್ಟುಹಬ್ಬದಂಗವಾಗಿ ದೇಶಾದ್ಯಂತವಾಗಿ ಹಮ್ಮಿಕೊಳ್ಳಲಾಗಿದೆ. ಇನ್ನು ಬಿಜೆಪಿ ನೇತೃತ್ವದಲ್ಲಿರುವ ರಾಜ್ಯಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನೂ ಇಂದಿನಿಂದ ಆರಂಭಿಸಲಾಗಿದ್ದು, ಇದು ಅಕ್ಟೋಬರ್ …
Read more “ಪ್ರಧಾನಿ ಮೋದಿಗೆ 75: ಬಿಜೆಪಿಯಿಂದ ದೇಶಾದ್ಯಂತ ಸೇವಾ ಕಾರ್ಯಕ್ರಮ”
ಉಪ್ಪಳ: ಶಾಲಾ ಬಸ್ ಹಾಗೂ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರರಾದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸಂಭವಿಸಿದೆ. ಇಂದು ಬೆಳಿಗ್ಗೆ 7.45 ರ ವೇಳೆ ಬಾಯಾರು ಪೆಟ್ರೋಲ್ ಪಂಪ್ ಸಮೀಪ ರಸ್ತೆಯಲ್ಲಿ ಅಪಘಾತವುಂಟಾಗಿದೆ. ಬಾಯಿಕಟ್ಟೆ ಕಳಾಯಿ ನಿವಾಸಿ ಮೊಹಮ್ಮದ್ ಸಾದಿಕ್ ಹಾಗೂ ಭಂಡಾರ ಕಳಾಯಿಯ ಮೊಹಮ್ಮದ್ ಮೊನುದ್ದೀನ್ ಎಂಬಿವರು ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಇಬ್ಬರು ಬಾಯಿಕಟ್ಟೆಯಲ್ಲಿರುವ ಪಯ್ಯಕ್ಕಿ ಉಸ್ತಾದ್ ಇಸ್ಲಾಮಿಕ್ ಅಕಾಡೆಮಿಯ ವಿದ್ಯಾರ್ಥಿಗಳಾಗಿದ್ದಾರೆ. ಇವರು ಪೈವಳಿಕೆಯಿಂದ ಬಾಯಾರು ಭಾಗಕ್ಕೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾರ …
Read more “ಶಾಲಾ ಬಸ್-ಸ್ಕೂಟರ್ ಢಿಕ್ಕಿ : ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ”
ಕಾಸರಗೋಡು: 16ರ ಹರೆಯದ ಬಾಲಕನಿಗೆ ಸಲಿಂಗರತಿ ಕಿರುಕುಳ ನೀ ಡಿದ ಪ್ರಕರಣದಲ್ಲಿ ನೀಲೇಶ್ವರ ಪೊಲೀ ಸರು ಬಂಧಿಸಿದ ಬೇಕಲ ಉಪಜಿಲ್ಲಾ ಶಿಕ್ಷಣ ಅಧಿಕಾರಿ ವಿ.ಕೆ. ಸೈನುದ್ದೀನ್ ನನ್ನು ತನಿಖಾ ವಿಧೇಯವಾಗಿ ಶಿಕ್ಷಣ ಡೆಪ್ಯುಟಿ ಡೈರೆಕ್ಟರ್
ಕಾಸರಗೋಡು: ಡೇಟಿಂಗ್ ಆಪ್ ಮೂಲಕ ಪರಿಚಯಗೊಂಡ 16ರ ಹರೆಯದ ಬಾಲಕನಿಗೆ ಸಲಿಂ ಗರತಿ ಕಿರುಕುಳ ನೀಡಿದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಪಯ್ಯನ್ನೂರು ಕೋರೋತ್ನಲ್ಲಿ ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ನೌಕರನಾದ ಗಿರೀಶ್ (47) ಎಂಬಾತನನ್ನು ಪ್ರತ್ಯೇಕ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 75 ವಸಂತಕ್ಕೆ ಕಾಲಿರಿಸಿದ್ದು, ಇದರ ಅಂಗವಾಗಿ ಬಿಜೆಪಿಯು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹುಟ್ಟುಹಬ್ಬದ ಸಲುವಾಗಿ ಕೇಂದ್ರ ಸರಕಾರವು ಇಂದಿನಿಂದ ಪೋಷಣ್ ಮಾಹ್ ಜೊತೆಗೆ ಸ್ವಸ್ಥನಾರಿ, ‘ಸಶಕ್ತ್
ಉಪ್ಪಳ: ಶಾಲಾ ಬಸ್ ಹಾಗೂ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರರಾದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸಂಭವಿಸಿದೆ. ಇಂದು ಬೆಳಿಗ್ಗೆ 7.45 ರ ವೇಳೆ ಬಾಯಾರು ಪೆಟ್ರೋಲ್ ಪಂಪ್ ಸಮೀಪ ರಸ್ತೆಯಲ್ಲಿ ಅಪಘಾತವುಂಟಾಗಿದೆ.
ಕಾಸರಗೋಡು: 16ರ ಹರೆಯದ ಬಾಲಕನಿಗೆ ಸಲಿಂಗರತಿ ಕಿರುಕುಳ ನೀ ಡಿದ ಪ್ರಕರಣದಲ್ಲಿ ನೀಲೇಶ್ವರ ಪೊಲೀ ಸರು ಬಂಧಿಸಿದ ಬೇಕಲ ಉಪಜಿಲ್ಲಾ ಶಿಕ್ಷಣ ಅಧಿಕಾರಿ ವಿ.ಕೆ. ಸೈನುದ್ದೀನ್ ನನ್ನು ತನಿಖಾ ವಿಧೇಯವಾಗಿ ಶಿಕ್ಷಣ ಡೆಪ್ಯುಟಿ ಡೈರೆಕ್ಟರ್
ಬೆಂಗಳೂರು: ವಿಜಯಪುರ ಜಿಲ್ಲೆಯ ಮನಗುಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ನೆನಪಿಂದ ಮಾಸುವ ಮೊದಲೇ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಕಳವು ನಡೆಸಲಾಗಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 75 ವಸಂತಕ್ಕೆ ಕಾಲಿರಿಸಿದ್ದು, ಇದರ ಅಂಗವಾಗಿ ಬಿಜೆಪಿಯು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹುಟ್ಟುಹಬ್ಬದ ಸಲುವಾಗಿ ಕೇಂದ್ರ ಸರಕಾರವು ಇಂದಿನಿಂದ ಪೋಷಣ್ ಮಾಹ್ ಜೊತೆಗೆ ಸ್ವಸ್ಥನಾರಿ, ‘ಸಶಕ್ತ್
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page