
ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಬಿಶ್ವನಾಥ್ ಸಿನ್ಹಾ, ರಾಜ್ಯ ವಿದ್ಯುನ್ಮಂಡಳಿ ಆಡಳಿತ ನಿರ್ದೇಶಕ ಎಂ.ಜಿ. ರಾಜಮಾಣಿಕ್ಯಂರನ್ನು ಮುಖ್ಯಮಂತ್ರಿ ನೇರವಾಗಿ ಕರೆಸಿ ವಿದ್ಯುತ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ತುರ್ತು ನಿರ್ದೇಶ ನೀಡಿದ್ದಾರೆ. ವಿದ್ಯುತ್ ಕೊರತೆ ನೀಗಿಸಲು ಹೊರಗಿನಿಂದ ಸ್ವಂತವಾಗಿ ಅಗತ್ಯದಷ್ಟು ವಿದ್ಯುತ್ ಖರೀದಿಸಲು, ಅದಕ್ಕೆ ತಗಲಿರುವ ವೆಚ್ಚ, ಅದಕ್ಕೆ …
Read more “ತೀವ್ರಗೊಂಡ ವಿದ್ಯುತ್ ಬಿಕ್ಕಟ್ಟು: ತುರ್ತು ಪರಿಹಾರಕ್ಕೆ ಮುಖ್ಯಮಂತ್ರಿ ನೇತೃತ್ವದಲ್ಲಿ ತೀವ್ರ ಕ್ರಮ”
ಕಾಸರಗೋಡು: ವಾಸಿಯಾಗದ ಗಂಟಲುನೋವಿನಿಂದ ಮನನೊಂದು ಗೃಹಿಣಿ ಹಟ್ಟಿಯಲ್ಲಿ ನೇಣು ಬಿಗಿದು ಮೃತಪಟ್ಟ ಘಟನೆ ನಡೆದಿದೆ. ಮುಳ್ಳೇರಿಯ ಕಾರ್ಲೆ ನಿವಾಸಿ ವಿಜಯ ಎಂಬವರ ಪತ್ನಿ ಸುಲೋಚನ (46) ಮೃತಪಟ್ಟವರು. ಮೊನ್ನೆ ರಾತ್ರಿ ಆಹಾರ ಸೇವಿಸಿ ನಿದ್ರಿಸಿದ್ದು ಆದರೆ ನಿನ್ನೆ ಬೆಳಿಗ್ಗೆ ನೋಡುವಾಗ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಹುಡುಕಾಡಿದಾಗ ಹಟ್ಟಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆದೂರು ಪೊಲೀಸರು ಅಸಹಜ ಸಾವಿಗೆ ಕೇಸು ದಾಖಲಿಸಿದ್ದಾರೆ. ಅಡೂರು ನಿವಾಸಿ ಅಂಬಾಡಿ- ಲಕ್ಷ್ಮಿ ದಂಪತಿ ಪುತ್ರಿಯಾದ ಸುಲೋಚನ ಪತಿ, ಮಕ್ಕಳಾದ ಋತೇಶ್, …
Read more “ವಾಸಿಯಾಗದ ಗಂಟಲುನೋವು: ಗೃಹಿಣಿ ಹಟ್ಟಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ”





ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪಳ್ಳಿಕೆರೆ ಕೀಕಾನದ ಧ್ಯಾನ್ರಾಜ್ (15) ಸಾವಿಗೀಡಾದ ಬಾಲಕ. ಈತ ಕಾಸರಗೋಡಿನ ಶಾಲೆಯೊಂದರ ವಿದ್ಯಾರ್ಥಿಯಾಗಿದ್ದಾನೆ ಧ್ಯಾನ್

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಕಾಸರಗೋಡು: ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿ ಸಲ್ಪಟ್ಟ ಪೊಲೀಸ್ ಸಿಬ್ಬಂದಿಯೋರ್ವ ಮೊಬೈಲ್ ಫೋನ್ ಕಳವುಗೈದ ಪ್ರಕರಣದಲ್ಲಿ ಸೆರೆಗೀಡಾಗಿದ್ದಾನೆ. ಅನ್ನೂರು ಪುದಿಯಂಕಾವ್ನ ವೆಳ್ಳೋರ ಮಠತ್ತಿಲ್ನ ವಿ.ಎಂ. ವಿಪಿನ್ ಕುಮಾರ್ (40) ಎಂಬಾತ ಸೆರೆಗೀಡಾದ ಆರೋಪಿ.

ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page