
ಬದಿಯಡ್ಕ: ಮಸೀದಿಗೆ ನಮಾಜಿಗೆಂದು ತೆರಳುತ್ತಿದ್ದ ವೇಳೆ ಕುಸಿದುಬಿದ್ದು ಮುಸ್ಲಿಂ ಲೀಗ್ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಚೆಂಗಳ ಪಂಚಾಯತ್ ಮಾಜಿ ಸದಸ್ಯ, ಪಂಚಾಯತ್ ಮುಸ್ಲಿಂ ಲೀಗ್ ಕಾರ್ಯಕಾರಿ ಸಮಿತಿ ಸದಸ್ಯ, ನೆಕ್ರಾಜೆ ನಿವಾಸಿ ಕೆ.ಎನ್. ಬಡುವನ್ ಕುಂಞಿ (66) ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ನಮಾಜಿಗೆಂದು ಮಸೀದಿಗೆ ತೆರಳುತ್ತಿದ್ದಾಗ ಕುಸಿದುಬಿದ್ದಿದ್ದು, ಕೂಡಲೇ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿ ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಮೃತರು ಪತ್ನಿ ಆಯಿಶಾ, ಮಕ್ಕಳಾದ ಸಿರಾಜ್, ಅನೈಸ್, ಸಾಬಿರ, ಸುಮಯ್ಯ, ಸಬೀನ, ಸೊಸೆಯಂದಿರಾದ ಬುಶ್ರಾ, …
Read more “ಮಸೀದಿಗೆ ನಮಾಜಿಗೆಂದು ತೆರಳುತ್ತಿದ್ದ ಮುಸ್ಲಿಂ ಲೀಗ್ ನೇತಾರ ಕುಸಿದುಬಿದ್ದು ನಿಧನ”
ಬಾಯಾರು: ಮುಳಿಗದ್ದೆ-ಬೆರಿಪದವು ರಸ್ತೆಯ ಬದಿಯಾರ್ನಲ್ಲಿ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬ ಹಾನಿಗೊಂಡಿದ್ದು, ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋರಿಕ್ಷಾಕ್ಕೆ ಹಾನಿ ಉಂಟಾದ ಘಟನೆ ನಡೆದಿದೆ. ನಿನ್ನೆ ಬೆಳಿಗ್ಗೆ ಸುಮಾರು 10.45ರವೇಳೆ ರಸ್ತೆ ಬದಿಯಲ್ಲಿರುವ ಬೃಹತ್ ಮರವೊಂದು ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಈ ವೇಳೆ ಮುಳಿಗದ್ದೆ ಭಾಗಕ್ಕೆ ತೆರಳುವ ಬಾಯಾರು ಪದವು ಆಟೋ ನಿಲ್ದಾಣದ ಆರೀಫ್ ಎಂಬವರ ಆಟೋರಿಕ್ಷಾಕ್ಕೆ ಹಾನಿ ಉಂಟಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಕಂಬಗಳು ಹಾನಿಗೊಂಡಿದ್ದು, ತಂತಿ ಚೆಲ್ಲಾಪಿಲ್ಲಿಗೊಂಡು …
Read more “ಮರ ಬಿದ್ದು ವಿದ್ಯುತ್ ಕಂಬ, ಆಟೋರಿಕ್ಷಾಕ್ಕೆ ಹಾನಿ: ಸಂಚಾರಕ್ಕೆ ಅಡಚಣೆ”

ಕೊಚ್ಚಿ: ಬೈಕ್ ಖರೀದಿಗೆಂದು ತಲುಪಿದ ಯುವಕ ಸೆಕೆಂಡ್ ಸೇಲ್ ಶೋರೂಂನಿಂದ ಒಂದೂವರೆ ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಬೈಕ್ನೊಂದಿಗೆ ಪರಾರಿಯಾಗಿದ್ದಾನೆ. ಆಲುವಾ ಅಸೀಸ್ ಜಂಕ್ಷನ್ನ ಫೋರ್ ವ್ಹೀಲ್ ಡ್ರೈವ್ ಎಂಬ ಸಂಸ್ಥೆಯಿಂದ ಕಳವು ನಡೆಸಲಾಗಿದೆ. ಟೆಸ್ಟ್ರೈಡ್ಗೆಂದು

ತಲಪಾಡಿ: ಮಸೀದಿಗೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟ ಉಸ್ತಾದ್ರ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ಕೋಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜನಾಡಿ, ಮಂಗಳಂದಿಯ ಮೊಹಮ್ಮದ್ ಅಶ್ರಫ್ ಮಾಲಿಕಿ (45)ರ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದೆ. ಮಸೀದಿಗೆ

ಬದಿಯಡ್ಕ: ಮಸೀದಿಗೆ ನಮಾಜಿಗೆಂದು ತೆರಳುತ್ತಿದ್ದ ವೇಳೆ ಕುಸಿದುಬಿದ್ದು ಮುಸ್ಲಿಂ ಲೀಗ್ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಚೆಂಗಳ ಪಂಚಾಯತ್ ಮಾಜಿ ಸದಸ್ಯ, ಪಂಚಾಯತ್ ಮುಸ್ಲಿಂ ಲೀಗ್ ಕಾರ್ಯಕಾರಿ ಸಮಿತಿ ಸದಸ್ಯ, ನೆಕ್ರಾಜೆ ನಿವಾಸಿ ಕೆ.ಎನ್.

ಬಾಯಾರು: ಮುಳಿಗದ್ದೆ-ಬೆರಿಪದವು ರಸ್ತೆಯ ಬದಿಯಾರ್ನಲ್ಲಿ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬ ಹಾನಿಗೊಂಡಿದ್ದು, ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋರಿಕ್ಷಾಕ್ಕೆ ಹಾನಿ ಉಂಟಾದ ಘಟನೆ ನಡೆದಿದೆ. ನಿನ್ನೆ ಬೆಳಿಗ್ಗೆ ಸುಮಾರು 10.45ರವೇಳೆ ರಸ್ತೆ

ಕೊಚ್ಚಿ: ಬೈಕ್ ಖರೀದಿಗೆಂದು ತಲುಪಿದ ಯುವಕ ಸೆಕೆಂಡ್ ಸೇಲ್ ಶೋರೂಂನಿಂದ ಒಂದೂವರೆ ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಬೈಕ್ನೊಂದಿಗೆ ಪರಾರಿಯಾಗಿದ್ದಾನೆ. ಆಲುವಾ ಅಸೀಸ್ ಜಂಕ್ಷನ್ನ ಫೋರ್ ವ್ಹೀಲ್ ಡ್ರೈವ್ ಎಂಬ ಸಂಸ್ಥೆಯಿಂದ ಕಳವು ನಡೆಸಲಾಗಿದೆ. ಟೆಸ್ಟ್ರೈಡ್ಗೆಂದು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page