
ಕಾಸರಗೋಡು: ಬಾಂಗ್ಲಾದೇಶ ದಿಂದ ಅನಧಿಕೃತವಾಗಿ ಕೇರಳಕ್ಕೆ ಅಕ್ರಮವಾಗಿ ಬಂದು ವಾಸಿಸುತ್ತಿದ್ದ ಯುವತಿಯನ್ನು ಹೊಸದುರ್ಗದಿಂದ ಪೊಲೀಸರು ಬಂಧಿಸಿರುವ ಬೆನ್ನಲ್ಲೇ ಆಕೆಯಜತೆಗೆ ಇಲ್ಲಿಗೆ ಬಂದಿರುವ ಕುಟುಂಬದವರ ಪತ್ತೆಗಾಗಿ ಪೊಲೀ ಸರು ವ್ಯಾಪಕ ಶೋಧ ಆರಂಭಿಸಿದ್ದಾರೆ. ಬಾಂಗ್ಲಾ ಪ್ರಜೆಯಾಗಿರುವ ಸೆಲ್ಮಾ ಕೌತೂಲಿಯಾ(31) ಎಂಬಾಕೆಯ ನ್ನು ನಿನ್ನೆ ಹೊಸದುರ್ಗ ರೈಲು ನಿಲ್ದಾಣದಿಂದ ಪೊಲೀಸರು ಬಂಧಿಸಿ ದ್ದರು. ಈಕೆ ಮಲಪ್ಪುರಂನಿಂದ ಮಲಬಾರ್ ಎಕ್ಸ್ಪ್ರೆಸ್ ರೈಲು ಗಾಡಿಯಲ್ಲಿ ನಿನ್ನೆ ಬೆಳಿಗ್ಗೆ ಹೊಸದುರ್ಗ ರೈಲು ನಿಲ್ದಾಣದಲ್ಲಿ ಬಂದಿಳಿಯತ್ತಿರು ವಂತೆಯೇ ಶಂಕೆಗೊಂಡ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದಾಗ ಆಕೆ ಬಾಂಗ್ಲಾದೇಶದ …
Read more “ಹೊಸದುರ್ಗದಿಂದ ಸೆರೆಯಾದ ಬಾಂಗ್ಲಾ ಯುವತಿಯ ಕುಟುಂಬ ಸದಸ್ಯರ ಪತ್ತೆಗೆ ವ್ಯಾಪಕ ಶೋಧ”
ಕಾಸರಗೋಡು: ಭಾರೀ ಶಬ್ದದೊಂದಿಗೆ ಕುಂಡಂಗುಳಿಯಲ್ಲಿ ರಸ್ತೆ ಬಿರುಕು ಬಿಟ್ಟಿದೆ. ನಿನ್ನೆ ಬೆಳಿಗ್ಗೆ ಕುಂಡಂಗುಳಿ, ಮೂನಾಂಗಡವ್ ರಸ್ತೆ ಜಂಕ್ಷನ್ ಸಮೀಪ ಪೊಯಿನಾಚಿ- ಬಂದಡ್ಕ ಅಂತಾರಾಜ್ಯ ಹೆದ್ದಾರಿಯಲ್ಲಿ ಬಿರುಕು ಕಂಡು ಬಂದಿದೆ. ಭಾರೀ ಮಳೆಯ ಮಧ್ಯೆ ಭಯಂಕರ ಶಬ್ದವುಂಟಾಗಿತ್ತೆಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಆ ಕ್ಷಣದಲ್ಲೇ ೫೦ ಮೀಟರ್ನಷ್ಟು ದೂರದಲ್ಲಿ ರಸ್ತೆ ಇಬ್ಭಾಗವಾದ ಸ್ಥಿತಿಯಲ್ಲಿ ಕಂಡು ಬಂದಿದೆ. ಈ ಬಿರುಕಿನಲ್ಲಿ ಮಳೆನೀರು ಹರಿಯುತ್ತಿದೆ. ಸಿಡಿಲು ಬಡಿದು ರಸ್ತೆ ಇಬ್ಭಾಗವಾಗಿರಬೇಕೆಂದು ಶಂಕಿಸಲಾಗುತ್ತಿದೆ. ಆದರೆ ಮಿಂಚು ಸ್ಥಳೀಯರ ಗಮನಕ್ಕೆ ಬಂದಿರಲಿಲ್ಲವೆಂದು ಹೇಳಲಾಗುತ್ತಿದೆ. ಬಸ್ …
Read more “ಕುಂಡಂಗುಳಿಯಲ್ಲಿ ಭಯಂಕರ ಶಬ್ದದೊಂದಿಗೆ ರಸ್ತೆ ಇಬ್ಭಾಗ: 50 ಮೀಟರ್ ದೂರದವರೆಗೆ ಬಿರುಕು”

ಉಪ್ಪಳ: ಮಂಜೇಶ್ವರದಲ್ಲಿ ನಿನ್ನೆ ಗಂಟೆಗಳೊಳಗೆ ಇಬ್ಬರು ಯುವಕರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸಂಭವಿಸಿದೆ. ಹೊಸಬೆಟ್ಟು ಸ್ಫೂರ್ತಿನಗರದ ಬಾಡಿಗೆ ಮನೆಯಲ್ಲಿ ವಾಸಿಸುವ ಉಮೇಶ (40) ಹಾಗೂ ಮಂಜೇಶ್ವರ ಕೀರ್ತೇಶ್ವರ ದೇವಸ್ಥಾನ ಬಳಿಯ ಮನೀಶ್

ಕುಂಬಳೆ: ಸ್ನೇಹಿತರೊಂದಿಗೆ ಮಾತನಾಡುತ್ತಾ ಕುಳಿತಿದ್ದಾಗ ತೆಂಗಿನಮರ ತುಂಡಾಗಿ ಮೈ ಮೇಲೆ ಬಿದ್ದು ಮಸೀದಿ ಅಧ್ಯಕ್ಷ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರ್ವಾಡ್ ಜುಮಾ ಮಸೀದಿ ಸಮಿತಿ ಅಧ್ಯಕ್ಷರೂ, ಮೀನುಕಾರ್ಮಿಕನಾದ ಪೆರ್ವಾಡ್ನ ಅಬ್ದುಲ್ಲ (65) ಮೃತಪಟ್ಟ

ಕಾಸರಗೋಡು: ಬಾಂಗ್ಲಾದೇಶ ದಿಂದ ಅನಧಿಕೃತವಾಗಿ ಕೇರಳಕ್ಕೆ ಅಕ್ರಮವಾಗಿ ಬಂದು ವಾಸಿಸುತ್ತಿದ್ದ ಯುವತಿಯನ್ನು ಹೊಸದುರ್ಗದಿಂದ ಪೊಲೀಸರು ಬಂಧಿಸಿರುವ ಬೆನ್ನಲ್ಲೇ ಆಕೆಯಜತೆಗೆ ಇಲ್ಲಿಗೆ ಬಂದಿರುವ ಕುಟುಂಬದವರ ಪತ್ತೆಗಾಗಿ ಪೊಲೀ ಸರು ವ್ಯಾಪಕ ಶೋಧ ಆರಂಭಿಸಿದ್ದಾರೆ. ಬಾಂಗ್ಲಾ ಪ್ರಜೆಯಾಗಿರುವ

ಕಾಸರಗೋಡು: ಭಾರೀ ಶಬ್ದದೊಂದಿಗೆ ಕುಂಡಂಗುಳಿಯಲ್ಲಿ ರಸ್ತೆ ಬಿರುಕು ಬಿಟ್ಟಿದೆ. ನಿನ್ನೆ ಬೆಳಿಗ್ಗೆ ಕುಂಡಂಗುಳಿ, ಮೂನಾಂಗಡವ್ ರಸ್ತೆ ಜಂಕ್ಷನ್ ಸಮೀಪ ಪೊಯಿನಾಚಿ- ಬಂದಡ್ಕ ಅಂತಾರಾಜ್ಯ ಹೆದ್ದಾರಿಯಲ್ಲಿ ಬಿರುಕು ಕಂಡು ಬಂದಿದೆ. ಭಾರೀ ಮಳೆಯ ಮಧ್ಯೆ ಭಯಂಕರ

ಉಪ್ಪಳ: ಮಂಜೇಶ್ವರದಲ್ಲಿ ನಿನ್ನೆ ಗಂಟೆಗಳೊಳಗೆ ಇಬ್ಬರು ಯುವಕರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸಂಭವಿಸಿದೆ. ಹೊಸಬೆಟ್ಟು ಸ್ಫೂರ್ತಿನಗರದ ಬಾಡಿಗೆ ಮನೆಯಲ್ಲಿ ವಾಸಿಸುವ ಉಮೇಶ (40) ಹಾಗೂ ಮಂಜೇಶ್ವರ ಕೀರ್ತೇಶ್ವರ ದೇವಸ್ಥಾನ ಬಳಿಯ ಮನೀಶ್

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page