
ಕಾಸರಗೋಡು: ತಿರುವನಂತಪುರ ಕಾರ್ಪೊರೇಶನ್ನಲ್ಲಿ ಮೇಯರ್, ಡೆಪ್ಯುಟಿ ಮೇಯರ್ ಸಹಿತದ ಬಿಜೆಪಿ ಕೌನ್ಸಿಲರ್ಗಳಿಗೆ ಆಕ್ರಮಣ ನಡೆಸಿದ ಸಿಪಿಎಂನ ವಿರುದ್ಧ ಬಿಜೆಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕಾಸರಗೋಡು ನಗರದಲ್ಲಿ ಪ್ರತಿಭಟನೆ ಮೆರವಣಿಗೆ, ಧರಣಿ ನಡೆಸಲಾಯಿತು. ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ಉದ್ಘಾಟಿಸಿದರು. ಆಡಳಿತ ಕಳೆದುಕೊಂಡ ಸಿಪಿಎಂ ಅಸ್ವಸ್ಥತೆ ಹೊಂದಿದ್ದು, ಮೇಯರ್ ಕಚೇರಿಯ ಚಟುವಟಿಕೆ ಹೆಚ್ಚು ಜನಪರವನ್ನಾಗಿ ಮಾಡಿರುವುದು ಸಿಪಿಎಂಗೆ ಬೆದರಿಕೆ ಉಂಟಾಗಿದೆ ಎಂದು ಇದರಿಂದ ಆಕ್ರಮಣಕ್ಕೆ ಮುಂದಾಗಿರುವು ದಾಗಿ ಅಶ್ವಿನಿ ಅಭಿಪ್ರಾಯಪಟ್ಟರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯ ದರ್ಶಿಗಳಾದ ಮನುಲಾಲ್ ಮೇಲತ್, …
Read more “ತಿರುವನಂತಪುರ ಕಾರ್ಪೊರೇಶನ್ನಲ್ಲಿ ಸಿಪಿಎಂ ಆಕ್ರಮಣ: ನಗರದಲ್ಲಿ ಬಿಜೆಪಿ ಪ್ರತಿಭಟನೆ”
ಕಾಸರಗೋಡು: ತುರ್ತು ಪರಿಸ್ಥಿತಿ ವಿರುದ್ಧ ಹೋರಾಟದ 51ನೇ ವಾರ್ಷಿಕಾಚರಣೆಯ ಅಂಗವಾಗಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಾದ ಡಾ. ಶ್ಯಾಮ್ಪ್ರಸಾದ್ ಮುಖರ್ಜಿ ಮಂದಿರದಲ್ಲಿ ತುರ್ತು ಪರಿಸ್ಥಿತಿ ವಿರೋಧಿ ಸಮ್ಮೇಳನ ಇಂದು ನಡೆಯುತ್ತಿದೆ. ಬಿಜೆಪಿ ರಾಜ್ಯ ವಕ್ತಾರ ಪಿ.ಪಿ. ಜಯಚಂದ್ರನ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದರು. ಹಲವರು ನೇತಾರರು ಉಪಸ್ಥಿತರಿದ್ದಾರೆ. ಈ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟಗಾರರನ್ನು ಸನ್ಮಾನಿಸಲಾಗುವುದು.




ಮಂಜೇಶ್ವರA: ಮಂಜೇಶ್ವರದಲ್ಲಿ ನಡೆದ ಹಿಂದೂ ಸಮುದಾಯ ಸೌಹೃದವೇದಿ ಕಾಸರಗೋಡು ಜಿಲ್ಲಾ ಸಮಾವೇಶವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವ. ಪಯ್ಯನ್ನೂರ್ ಶಾಜಿ ಉದ್ಘಾಟಿಸಿದರು. ಕೇರಳ-ಕೇಂದ್ರ ಒಬಿಸಿ ಪಟ್ಟಿಯಲ್ಲಿರುವ ಕಾಗುಣಿತ ಲೋಪ ದೋಷ ಗಳನ್ನು ಸರಿಪಡಿಸಬೇಕು ಮತ್ತು

ಕಾಸರಗೋಡು: ವಿಶ್ವ ರೆಫ್ರಿ ಜರೇಶನ್ ದಿನಾಚರಣೆಯಂಗವಾಗಿ ಎಚ್ವಿಎಸಿಆರ್ಇ ಅಸೋಸಿಯೇ ಶನ್ ಕಾಸರಗೋಡು ತಾಲೂಕು ಸಮಿತಿ ನೇತೃತ್ವದಲ್ಲಿ ಮಾದರಿ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಯಿತು. ಕಾಸರಗೋಡು ನಗರ ಠಾಣೆಯ ಏರ್ ಕಂಡೀಶನರ್ಗಳನ್ನು ಸಂಘಟನೆಯ ನೇತೃತ್ವದಲ್ಲಿ ಉಚಿತವಾಗಿ ಸರ್ವೀಸ್

ಮಂಜೇಶ್ವರ: ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜುನಲ್ಲಿ ರಂಗಚೇತನ ಕಾಸರಗೋಡು ಇದರ ವತಿಯಿಂದ ೧೫ ದಿನಗಳ ರಂಗಭೂಮಿ ಪ್ರಾಯೋಗಿಕ ತರಬೇತಿ ಕಾರ್ಯಾಗಾರ ಆರಂಭ ಗೊಂಡಿತು. ರಂಗಚೇತನ ಕಾಸರಗೋಡು ಸಂಸ್ಥೆಯ ಅಧ್ಯಕ್ಷ ಡಾ. ಯತೀಶ್ ಕುಮಾರ್

ಕಾಸರಗೋಡು: ಪ್ರಜಾಪ್ರಭುತ್ವವನ್ನು ಕೊಚ್ಚಿ ಹಾಕಿದ ಕಾಂಗ್ರೆಸ್ ಪಕ್ಷದ ಹೊಸ ತಲೆಮಾರು ಮುಖಂಡರು ಪ್ರಜಾಪ್ರಭುತ್ವ ಹಕ್ಕುಗಳ ಬಗ್ಗೆ ವಾಗ್ಮಿಗಳಾಗುತ್ತಿದ್ದಾರೆ. ತನ್ನ ಹಿಂದಿನ ತಲೆಮಾರುಗಳು ನಡೆಸಿದ ಮಾನವಹಕ್ಕು ಧ್ವಂಸವನ್ನು ತಿರಸ್ಕರಿಸಲು ತಯಾರಾಗದೆ ಜೇಬಲ್ಲಿ ಸಂವಿಧಾನವನ್ನು ಇರಿಸಿಕೊಂಡು ನಡೆಯುವ
ಮಂಜೇಶ್ವರA: ಮಂಜೇಶ್ವರದಲ್ಲಿ ನಡೆದ ಹಿಂದೂ ಸಮುದಾಯ ಸೌಹೃದವೇದಿ ಕಾಸರಗೋಡು ಜಿಲ್ಲಾ ಸಮಾವೇಶವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವ. ಪಯ್ಯನ್ನೂರ್ ಶಾಜಿ ಉದ್ಘಾಟಿಸಿದರು. ಕೇರಳ-ಕೇಂದ್ರ ಒಬಿಸಿ ಪಟ್ಟಿಯಲ್ಲಿರುವ ಕಾಗುಣಿತ ಲೋಪ ದೋಷ ಗಳನ್ನು ಸರಿಪಡಿಸಬೇಕು ಮತ್ತು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page