
ಬೆಳ್ಳೂರು: ಸುಳ್ಯಪದವು ಸೇತುವೆಯ ಪುನರ್ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಬೇಕೆಂದು ವಿನಂತಿಸಿ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ರಾವ್ ಕಲ್ಲಗ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ ಸಲ್ಲಿಸಿದರು. ಮನವಿಯ ಪ್ರತಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರಿಗೂ ಸಲ್ಲಿಸಲಾಗಿದೆ. ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೇರಳ-ಕರ್ನಾಟಕ ಗಡಿ ಪ್ರದೇಶಗಳಲ್ಲಿರುವ ಸುಳ್ಯಪದವು ಸೇತುವೆ ಅಗಲಕಿರಿದಾಗಿದ್ದು, ಅಲ್ಲದೆ ಹೊಂಡಗಳಿಂದ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗುತ್ತಿದೆ. ಮುಳ್ಳೇರಿಯ, ಬೆಳ್ಳೂರು, ಕಿನ್ನಿಂಗಾರು ಭಾಗದ ಜನರಿಗೆ …
ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆ ಇತಿಹಾಸದಲ್ಲಿ ವಿಶೇಷವಾದ ಒಂದನೇ ನಂಬ್ರ ಸಾಧನೆ ಸ್ವಂತ ಮಾಡಿರುವುದು ಅಶ್ವಿನಿ ಎಂಬ ಮತದಾರೆಯಾಗಿದ್ದಾರೆ. ರಾಜ್ಯದ ಒಂದನೇ ನಂಬ್ರ ವಿಧಾನಸಭಾ ಮಂಡಲವಾದ ಮಂಜೇಶ್ವರದ ಒಂದನೇ ನಂಬ್ರ ಮತಗಟ್ಟೆಯಲ್ಲಿ ಒಂದನೆಯವಳಾಗಿ ಮತದಾನಗೈದಿರುವುದು ಅಶ್ವಿನಿಯಾಗಿದ್ದಾರೆ. ಜಿವಿಎಚ್ಎಸ್ಎಸ್ ಕುಂಜತ್ತೂರಿನ ೧ನೇ ನಂಬ್ರ ಬೂತ್ನಲ್ಲಿ ಅಶ್ವಿನಿ ಮತದಾನ ಮಾಡಿದ್ದಾರೆ. ಮಂಜೇಶ್ವರ ಗೇರುಕಟ್ಟೆಯ ಅಂಗನವಾಡಿಯಲ್ಲಿ ಈಕೆ ಅಧ್ಯಾಪಿಕೆಯಾಗಿದ್ದಾರೆ. ಈ ಬಾರಿ ಉದ್ಯಾವರ ಜಿಎಲ್ಪಿ ಶಾಲೆ ಬೂತ್ ಲೆವೆಲ್ ಆಫೀಸರ್ ಆಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತ್ಯೇಕ …
Read more “1ನೇ ನಂಬ್ರ ಮಂಡಲ, 1ನೇ ನಂಬ್ರ ಮತಗಟ್ಟೆ, ಅಶ್ವಿನಿಯಿಂದ 1ನೇ ನಂಬ್ರ ಮತ ಚಲಾವಣೆ”

ಕಾಸರಗೋಡು: ಗೂಡ್ಸ್ ಆಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಯಲ್ಲಿದ್ದ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಪರವನಡ್ಕದ ನಿರ್ಮಾಣ ಸಂಸ್ಥೆಯೊಂದರ ಸೂಪರ್ವೈಸರ್ ಆಗಿ ದುಡಿಯುತ್ತಿದ್ದ ಪರವನಡ್ಕ ಮಣಿಯಂಗಾನ ನಿವಾಸಿ ಎಂ. ಬದ್ರುದ್ದೀನ್

ಉಪ್ಪಳ: ಐಲ ಪಾರೆಕಟ್ಟೆ ನಿವಾಸಿ ಮುಂಬೈ ಜೋಗೇಶ್ವರಿಯಲ್ಲಿ ಪ್ರಕಾಶ್ ವಾಚ್ವರ್ಕ್ಸ್ ಮಾಲಕ ರಾಗಿದ್ದ ಮಾಧವ ಸುವರ್ಣ (87) ನಿಧನ ಹೊಂದಿದರು. ಸಜಿಪ ಕೊಳಕೆ ತರವಾಡಿನ ಹಿರಿಯರಾಗಿ ದ್ದರು. ಮೃತರು ಪತ್ನಿ ಲೀಲಾವತಿ, ಮಕ್ಕಳಾದ ಪ್ರಕಾಶ್,

ಬೆಳ್ಳೂರು: ಸುಳ್ಯಪದವು ಸೇತುವೆಯ ಪುನರ್ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಬೇಕೆಂದು ವಿನಂತಿಸಿ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ರಾವ್ ಕಲ್ಲಗ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆ ಇತಿಹಾಸದಲ್ಲಿ ವಿಶೇಷವಾದ ಒಂದನೇ ನಂಬ್ರ ಸಾಧನೆ ಸ್ವಂತ ಮಾಡಿರುವುದು ಅಶ್ವಿನಿ ಎಂಬ ಮತದಾರೆಯಾಗಿದ್ದಾರೆ. ರಾಜ್ಯದ ಒಂದನೇ ನಂಬ್ರ ವಿಧಾನಸಭಾ ಮಂಡಲವಾದ ಮಂಜೇಶ್ವರದ ಒಂದನೇ ನಂಬ್ರ ಮತಗಟ್ಟೆಯಲ್ಲಿ ಒಂದನೆಯವಳಾಗಿ ಮತದಾನಗೈದಿರುವುದು

ಉಪ್ಪಳ: ಐಲ ಪಾರೆಕಟ್ಟೆ ನಿವಾಸಿ ಮುಂಬೈ ಜೋಗೇಶ್ವರಿಯಲ್ಲಿ ಪ್ರಕಾಶ್ ವಾಚ್ವರ್ಕ್ಸ್ ಮಾಲಕ ರಾಗಿದ್ದ ಮಾಧವ ಸುವರ್ಣ (87) ನಿಧನ ಹೊಂದಿದರು. ಸಜಿಪ ಕೊಳಕೆ ತರವಾಡಿನ ಹಿರಿಯರಾಗಿ ದ್ದರು. ಮೃತರು ಪತ್ನಿ ಲೀಲಾವತಿ, ಮಕ್ಕಳಾದ ಪ್ರಕಾಶ್,

ತಿರುವನಂತಪುರ: ಕೇರಳ ವಿಧಾನ ಸಭಾ ಚುನಾವಣೆಗಿರುವ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಕ್ಷಣದಿಂದಲೇ ರಾಜ್ಯದಾದ್ಯಂತವಾಗಿ ಭರ್ಜರಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 12.45 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ. 40.80ರಷ್ಟು ಮತದಾನ ನಡೆದಿದೆ.

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page