
ಕಾಸರಗೋಡು: ಕಾರು-ಸ್ಕೂಟರ್ ಢಿಕ್ಕಿ ಹೊಡೆದು ಗಂಭೀರ ಗಾಯ ಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಸಾವ ನ್ನಪ್ಪಿದ ಘಟನೆ ನಡೆದಿದೆ. ಚೆಟ್ಟುಂಗುಳಿ ಕೆ.ಎಸ್. ಅಬ್ದುಲ್ಲ ಆಂಗ್ಲಮಾಧ್ಯಮ ಹೈಯರ್ ಸೆಕೆಂಡರಿ ಶಾಲೆ ಸಮೀಪದ ಸಿ.ಎಚ್. ಮಂಜಿಲ್ನ ಮೊಹಮ್ಮದ್ ನಿಹಾಲ್ (19) ಸಾವನ್ನಪ್ಪಿದ ಯುವಕ. ಇರಿಯಣ್ಣಿ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಳೆದ ವರ್ಷ ವಿಎಚ್ಸಿಇ ಪರೀಕ್ಷೆಯಲ್ಲಿ ಉತ್ತೀರ್ಣನಾದ ಮೊಹಮ್ಮದ್ ನಿಹಾಲ್ ಬಳಿಕ ವಿದ್ಯಾನಗರದ ಸುಗಂಧ ದ್ರವ್ಯ ಮಾರಾಟದಂಗಡಿಯಲ್ಲಿ ಕೆಲಸಕ್ಕೆ ಸೇರಿದ್ದನು. ಮೊಹಮ್ಮದ್ ನಿಹಾಲ್ ಸ್ಕೂಟರ್ನಲ್ಲಿ ಕಳೆದ ರವಿವಾರ ಉಳಿಯತ್ತಡ್ಕ ಇಸ್ಸತ್ನಗರದ …
ವಿದ್ಯಾನಗರ: ಉದಯಗಿರಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರದ ಒತ್ತೆಕೋಲ ಮಹೋತ್ಸವ ನಾಳೆಯಿಂದ 12ರ ತನಕ ವಿವಿಧ ಕಾರ್ಯಕ್ರಮ ಗಳೊಂದಿಗೆ ನಡೆಯಲಿದೆ. ನಾಳೆ ಬೆಳಿಗ್ಗೆ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರರಿಗೆ ಪೂರ್ಣಕುಂಭ ಸ್ವಾಗತ, 7.30ಕ್ಕೆ ಆನೆಚಪ್ಪರ ಏರಿಸುವುದು, ಗಣಪತಿ ಹೋಮ, ತಂಬಿಲ, ಸಂಜೆ 4 ಗಂಟೆಗೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಕೈಲಾಸಪುರ ಶ್ರೀ ರಕ್ತೇಶ್ವರಿ ಗುಳಿಗ ಸನ್ನಿಧಿಯಿಂದ ಆರಂಭ, ಉಗ್ರಾಣ ತುಂಬಿಸುವುದು ನಡೆಯಲಿದೆ. 6.30ಕ್ಕೆ ದೀಪಾರಾಧನೆ, 7.30ರಿಂದ ಕೈಕೊಟ್ಟಿ ಕಳಿ, 8ಕ್ಕೆ ಮೆಗಾ ಫ್ಯೂಶನ್ ಡ್ಯಾನ್ಸ್, 9 ಗಂಟೆಗೆ ಪೂರಕಳಿ …





ತಿರುವನಂತಪುರ: ಕೇರಳ ವಿಧಾನ ಸಭಾ ಚುನಾವಣೆಗಿರುವ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಕ್ಷಣದಿಂದಲೇ ರಾಜ್ಯದಾದ್ಯಂತವಾಗಿ ಭರ್ಜರಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 12.45 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ. 40.80ರಷ್ಟು ಮತದಾನ ನಡೆದಿದೆ.

ವರ್ಕಾಡಿ: ಬೋರ್ಕಳ ನಿವಾಸಿ ಹಾಗೂ ಬೇಕರಿ ಜಂಕ್ಷನ್ನಲ್ಲಿ ವ್ಯಾಪಾರಿಯಾಗಿದ್ದ ವಾಮನ ಬೋರ್ಕಳ (56) ನಿಧನ ಹೊಂದಿ ದರು. ಹೃದಯ ಸಂಬಂಧ ಕಾಯಿಲೆ ಯಿಂದ ಬಳಲುತ್ತಿದ್ದ ಇವರು ಮಂ ಗಳೂರಿನ ಆಸ್ಪತ್ರೆಯಲ್ಲಿ ದಾಖಲಾ ಗಿದ್ದರು. ನಿನ್ನೆ

ಕಾಸರಗೋಡು: ಕಾರು-ಸ್ಕೂಟರ್ ಢಿಕ್ಕಿ ಹೊಡೆದು ಗಂಭೀರ ಗಾಯ ಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಸಾವ ನ್ನಪ್ಪಿದ ಘಟನೆ ನಡೆದಿದೆ. ಚೆಟ್ಟುಂಗುಳಿ ಕೆ.ಎಸ್. ಅಬ್ದುಲ್ಲ ಆಂಗ್ಲಮಾಧ್ಯಮ ಹೈಯರ್ ಸೆಕೆಂಡರಿ ಶಾಲೆ ಸಮೀಪದ ಸಿ.ಎಚ್. ಮಂಜಿಲ್ನ ಮೊಹಮ್ಮದ್ ನಿಹಾಲ್

ವಿದ್ಯಾನಗರ: ಉದಯಗಿರಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರದ ಒತ್ತೆಕೋಲ ಮಹೋತ್ಸವ ನಾಳೆಯಿಂದ 12ರ ತನಕ ವಿವಿಧ ಕಾರ್ಯಕ್ರಮ ಗಳೊಂದಿಗೆ ನಡೆಯಲಿದೆ. ನಾಳೆ ಬೆಳಿಗ್ಗೆ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರರಿಗೆ ಪೂರ್ಣಕುಂಭ ಸ್ವಾಗತ, 7.30ಕ್ಕೆ ಆನೆಚಪ್ಪರ ಏರಿಸುವುದು,

ವರ್ಕಾಡಿ: ಬೋರ್ಕಳ ನಿವಾಸಿ ಹಾಗೂ ಬೇಕರಿ ಜಂಕ್ಷನ್ನಲ್ಲಿ ವ್ಯಾಪಾರಿಯಾಗಿದ್ದ ವಾಮನ ಬೋರ್ಕಳ (56) ನಿಧನ ಹೊಂದಿ ದರು. ಹೃದಯ ಸಂಬಂಧ ಕಾಯಿಲೆ ಯಿಂದ ಬಳಲುತ್ತಿದ್ದ ಇವರು ಮಂ ಗಳೂರಿನ ಆಸ್ಪತ್ರೆಯಲ್ಲಿ ದಾಖಲಾ ಗಿದ್ದರು. ನಿನ್ನೆ

ತಿರುವನಂತಪುರ: ಕೇರಳ ವಿಧಾನ ಸಭಾ ಚುನಾವಣೆಗಿರುವ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಕ್ಷಣದಿಂದಲೇ ರಾಜ್ಯದಾದ್ಯಂತವಾಗಿ ಭರ್ಜರಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 12.45 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ. 40.80ರಷ್ಟು ಮತದಾನ ನಡೆದಿದೆ.

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page