
ಮುಳ್ಳೇರಿಯ: ಕಬಡ್ಡಿ ಆಟದ ಸ್ಥಳದಲ್ಲಿ ನಡೆದ ಹೊಡೆದಾಟವನ್ನು ತಡೆಯಲು ಯತ್ನಿಸಿದ ದ್ವೇಷದಿಂದ ಯುವಕರ ಮೇಲೆ ಹಲ್ಲೆ ನಡೆಸಿ ಕೊಲೆಗೈಯ್ಯಲು ಪ್ರಯತ್ನಿಸಲಾಯಿತೆಂಬ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಆದೂರು ಬರ್ತಕುನ್ನು ಹೌಸ್ನ ಸಿ.ಆರ್. ತಾಜುದ್ದೀನ್ (36), ಅಬ್ದುಲ್ ಸತ್ತಾರ್ (30), ಸಿ.ಎ. ನಗರದ ಅಬ್ಬಾಸ್ ಫೈಸಲ್ ಎ.ಪಿ (32), ಮುಹಮ್ಮದ್ ಸುರಕ್ಕಾತ ವೈ.ಎಂ. (35), ಆದೂರು ಬಣ್ಣಾಂತಬಾಡಿಯ ಬಿ. ಮುಹಮ್ಮದ್ ರಫೀಕ್ (32), ಆದೂರು ಮುಕ್ಕೂರು ಹೌಸ್ನ ಆಶಿಕ್ (29), ಕುಂಟಾರು ಮಞಂಪಾರೆ ಹೌಸ್ನ …
ಮುಳ್ಳೇರಿಯ: ತಂದೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನಂತರ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಅಡೂರಿಗೆ ಸಮೀಪದ ಪಾಂಡಿ ವಳ್ಳಿರಿಕಯ ನಿವಾಸಿ ನರೇಂದ್ರ ಪ್ರಸಾದ್ (28) ಬಂಧಿತ ಆರೋಪಿ. 2022 ಎಪ್ರಿಲ್ 5ರಂದು ತಂದೆ ಬಾಲಕೃಷ್ಣ ನಾಯ್ಕರನ್ನು ಹೊಡೆದು ಕೊಲೆಗೈದ ಆರೋಪದಂತೆ ನರೇಂದ್ರ ಪ್ರಸಾದ್ನನ್ನು ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಂಗ ಬಂಧನಕ್ಕೊಳಗಾದ ಆರೋಪಿಗೆ ಆ ಬಳಿಕ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆ ಬಳಿಕ ಆತ ತಲೆಮರೆಸಿಕೊಂಡಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಈ …
Read more “ತಂದೆಯನ್ನು ಕೊಲೆಗೈದ ಪ್ರಕರಣ: ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ತಲೆಮರೆಸಿಕೊಂಡ ಆರೋಪಿ ಸೆರೆ”





ಕುಂಬಳೆ: ಬಂದ್ಯೋಡು ಬಳಿಯ ಅಡ್ಕದಿಂದ ಲಾರಿಯನ್ನು ಕಳವುಗೈದ ಪ್ರಕರಣದ ಆರೋಪಿ ಗಳನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಕಳವಿಗೀಡಾದ ಲಾರಿಯನ್ನು ಸೀತಾಂಗೋಳಿ ಬಳಿಯಿಂದ ಪತ್ತೆಹಚ್ಚಲಾಗಿದೆ. ಕೊಡ್ಯಮ್ಮೆ ಇಚ್ಲಂಪಾಡಿ ಮುಳಿಯಡ್ಕ ನಿವಾಸಿ ಅಬ್ದುಲ್ಲ ಎ.ಪಿ. (32),

ಮಂಜೇಶ್ವರ: ಬಸ್ ಪ್ರಯಾಣ ವೇಳೆ ಹೃದಯಾಘಾತ ಉಂಟಾಗಿ ವ್ಯಕ್ತಿಯೋರ್ವರು ನಿಧನ ಹೊಂದಿದ ಘಟನೆ ನಡೆದಿದೆ. ಚೇವಾರು ನಿವಾಸಿ, ಚಿಗುರುಪಾದೆ ಬಾಡಿಗೆ ಕ್ವಾಟರ್ಸ್ನಲ್ಲಿ ವಾಸವಾಗಿರುವ ಮೊಹಮ್ಮದ್ (65) ಎಂಬವರು ನಿಧನ ಹೊಂದಿದ್ದಾರೆ. ನಿನ್ನೆ ಮಧ್ಯಾಹ್ನ ಇವರು

ಮುಳ್ಳೇರಿಯ: ಕಬಡ್ಡಿ ಆಟದ ಸ್ಥಳದಲ್ಲಿ ನಡೆದ ಹೊಡೆದಾಟವನ್ನು ತಡೆಯಲು ಯತ್ನಿಸಿದ ದ್ವೇಷದಿಂದ ಯುವಕರ ಮೇಲೆ ಹಲ್ಲೆ ನಡೆಸಿ ಕೊಲೆಗೈಯ್ಯಲು ಪ್ರಯತ್ನಿಸಲಾಯಿತೆಂಬ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಆದೂರು ಬರ್ತಕುನ್ನು ಹೌಸ್ನ

ಮುಳ್ಳೇರಿಯ: ತಂದೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನಂತರ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಅಡೂರಿಗೆ ಸಮೀಪದ ಪಾಂಡಿ ವಳ್ಳಿರಿಕಯ ನಿವಾಸಿ ನರೇಂದ್ರ ಪ್ರಸಾದ್ (28) ಬಂಧಿತ ಆರೋಪಿ.

ಕುಂಬಳೆ: ಬಂದ್ಯೋಡು ಬಳಿಯ ಅಡ್ಕದಿಂದ ಲಾರಿಯನ್ನು ಕಳವುಗೈದ ಪ್ರಕರಣದ ಆರೋಪಿ ಗಳನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಕಳವಿಗೀಡಾದ ಲಾರಿಯನ್ನು ಸೀತಾಂಗೋಳಿ ಬಳಿಯಿಂದ ಪತ್ತೆಹಚ್ಚಲಾಗಿದೆ. ಕೊಡ್ಯಮ್ಮೆ ಇಚ್ಲಂಪಾಡಿ ಮುಳಿಯಡ್ಕ ನಿವಾಸಿ ಅಬ್ದುಲ್ಲ ಎ.ಪಿ. (32),

ನವದೆಹಲಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇರಳದಲ್ಲಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 210ಕ್ಕೇರಲಿದೆ. ಪ್ರಸ್ತುತ 140 ಮಂಡಲಗಳಿವೆ. 2029ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಪ್ರಸ್ತುತ ಇರುವ 20ರಿಂದ 30ಕ್ಕೇರಲಿದೆ. ಇದರೊಂದಿಗೆ ಲೋಕಸಭೆಯ

ನವದೆಹಲಿ: ಭಾರತದಲ್ಲಿ ಸರಣಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಾಕಿಸ್ತಾನಿ ಪರ ಬೇಹುಗಾರಿಕೆ ನಡೆಸುತ್ತಿದ್ದ ಜಾಲದ ಸೂತ್ರಧಾರ ಸೇರಿದಂತೆ 22 ಮಂದಿಯನ್ನು ಉತ್ತರಪ್ರದೇಶದ ಘಾಸಿಯಾಬಾದ್ ನಿಂದ ಪೊಲೀಸರು ಬಂಧಿಸಿದ್ದಾರೆ. ಇದರ ಹೊರತಾಗಿ ಇತರ ೮ ಮಂದಿ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page