ಅನಧಿಕೃತ ಹೊಯ್ಗೆ ಸಾಗಾಟ: ಲಾರಿ ಸಹಿತ ಓರ್ವ ಸೆರೆ

ಕುಂಬಳೆ: ಅನಧಿಕೃತವಾಗಿ ಸಂಗ್ರಹಿಸಿದ ಹೊಯ್ಗೆ ಸಾಗಾಟ ನಡೆಸುತ್ತಿದ್ದ ಟಿಪ್ಪರ್ ಲಾರಿಯನ್ನು ಕುಂಬಳೆ  ಎಸ್.ಐ. ಗಣೇಶ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಲಾರಿ ಚಾಲಕ ಚೇವಾರಿನ ಮುಹಮ್ಮದಲಿ (೪೨) ಎಂಬಾತನನ್ನು ಸೆರೆಹಿಡಿಯಲಾಗಿದೆ. ಕುಬಣೂರು  ಹೊಳೆಯಿಂದ ಸಂಗ್ರಹಿಸಿದ ಹೊಯ್ಗೆ ಸಾಗಾಟ ನಡೆಸುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page