ಬಿಜೆಪಿ ಕುಂಬಳೆ ಪಂ. ಸಮಿತಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ

ಕುಂಬಳೆ: ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ವತಿಯಿಂದ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯನ್ನು ಪಕ್ಷದ ಕಚೇರಿಯಲ್ಲಿ ರಾಜ್ಯ ಕೌನ್ಸಿಲ್ ಸದಸ್ಯ ವಿ. ರವೀಂದ್ರನ್ ಪುಷ್ಪಾರ್ಚನೆ ಮೂಲಕ ಉದ್ಘಾಟಿಸಿದರು. ಕುಂಬಳೆ ಪಂಚಾಯತ್ ಸಮಿತಿ ಅಧ್ಯಕ್ಷ ಸುಜಿತ್ ರೈ ಅಧ್ಯಕ್ಷತೆ ವಹಿಸಿದರು. ಮಂಡಲ ಉಪಾಧ್ಯಕ್ಷೆ ಪ್ರೇಮಲತ ಎಸ್., ಮಂಡಲ ಕಾರ್ಯದರ್ಶಿ ಕೆ. ಸುಧಾಕರ ಕಾಮತ್, ಯುವಮೋರ್ಛಾ ಕುಂಬಳೆ ಪಂಚಾಯತ್ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್, ಪಂ. ಸದಸ್ಯ ಅರ್ಜುನ್ ಎಂ., ವೇಣುಗೋಪಾಲ್, ಶಶಿ ಕುಂಬಳೆ, ಗೋಪಾಲಕೃಷ್ಣ ಕಂಚಿಕಟ್ಟೆ, ಪ್ರಶಾಂತ ಪಿ.ಎಚ್, ಕಾರ್ಯಕರ್ತರು ಉಪಸ್ಥಿತರಿದ್ದರು. ಪಂ. ಸದಸ್ಯೆ ಪ್ರೇಮಾವತಿ ಕುಂಬಳೆ ಸ್ವಾಗತಿಸಿ, ಮೋಹನ ಬಂಬ್ರಾಣ ವಂದಿಸಿದರು.

RELATED NEWS

You cannot copy contents of this page