ಮುಸ್ಲಿಂ ಲೀಗ್ ಮುಖಂಡನಿಗೆ ಹಲ್ಲೆ: ಆರೋಪಿಗಳ ಸೆರೆಗೆ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

ಕಾಸರಗೋಡು: ಮುಸ್ಲಿಂ ಲೀಗ್ ಮೊಗ್ರಾಲ್ ಪುತ್ತೂರು ಪಂ. ಸಮಿತಿ ಪ್ರಧಾನ ಕಾರ್ಯದರ್ಶಿ ಸಿದ್ದಿಖ್ ಬೇಕ ಲ್‌ರನ್ನು ಕೊಲೆಗೈಯ್ಯಲು ಯತ್ನಿಸಿದ ಆರೋಪಿಗಳನ್ನು ಕೂಡಲೇ ಸೆರೆ ಹಿಡಿದು ಗೂಢಾ ಲೋಚನೆ ಬಹಿರಂಗಪಡಿಸ ಬೇಕೆಂದು ಕಾಸರಗೋಡು ಮಂಡಲ ಮುಸ್ಲಿಂ ಲೀಗ್ ಅಧ್ಯಕ್ಷ ಮಾಹಿನ್ ಕೇಳೋಟ್, ಪ್ರಧಾನ ಕಾರ್ಯದರ್ಶಿ ಟಿ.ಎಂ. ಇಕ್ಬಾಲ್ ಆಗ್ರಹಿಸಿದ್ದಾರೆ.  ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇವರು ಮನವಿ ನೀಡಿದ್ದಾರೆ. ಶಾಸಕ ಎನ್.ಎ. ನೆಲ್ಲಿಕುನ್ನು ಈ ವೇಳೆ ಉಪಸ್ಥಿತರಿದ್ದರು.

RELATED NEWS

You cannot copy contents of this page