ರಾಜ್ಯದಲ್ಲಿ ಮಳೆ ಮುಂದುವರಿಕೆ

xತಿರುವನಂತಪುರ: ರಾಜ್ಯದಲ್ಲಿ ಇನ್ನೂ ಐದು ದಿನಗಳ ತನಕ ಮಳೆ ಮುಂದುವರಿಯಲಿದೆಯೆಂದು  ಕೇಂದ್ರೀಯ ಹವಾಮಾನ ಇಲಾಖೆ ತಿಳಿಸಿದೆ. ಪತ್ತನಂತಿಟ್ಟ, ಇಡುಕ್ಕಿ ಮತ್ತು ಎರ್ನಾಕುಳಂ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಆದ್ದರಿಂದ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಹೊರತಾಗಿ ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಅದರ ಪ್ರಭಾವದಿಂದಾಗಿ ರಾಜ್ಯದಲ್ಲಿ  ಕೆಲವು ದಿನಗಳ ತನಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದು ಕಡಲ್ಕೊರೆತಕ್ಕೂ ದಾರಿ ಮಾಡಿಕೊ ಡಲಿದೆಯೆಂದು ಇಲಾಖೆ ಹೇಳಿದೆ.

You cannot copy contents of this page