ರೆಡ್ ಆರ್ಮಿ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬಾಯಾರು ಪದವುನಲ್ಲಿ ಸೌಹಾರ್ದ ಇಫ್ತಾರ್ ಸಂಗಮ

ಬಾಯಾರು : ರೆಡ್ ಆರ್ಮಿ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ ಕ್ಲಬ್ ವತಿಯಿಂದ ಬಾಯಾರು ಪದವು ನಲ್ಲಿ ಸೌಹಾರ್ದ ಇಫ್ತಾರ್ ಸಂಗಮ ನಡೆಯಿತು.
ತುಳು ಅಕಾಡೆಮಿ ಅಧ್ಯಕ್ಷ ಕೆ.ಆರ್ ಜಯಾನಂದ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಪೈವಳಿಕೆ ಪಂಚಾಯತ್ ಅಧ್ಯಕ್ಷೆ ಜಯಂತಿ.ಕೆ, ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಚಿಪ್ಪಾರು, ಲೈಬ್ರರಿ ಕೌನ್ಸಿಲ್ ತಾಲೂಕು ಕಾರ್ಯದರ್ಶಿ ಡಿ.ಕಮಲಾಕ್ಷ , ರಾಮಕೃಷ್ಣ ಕಡಂಬಾರ್, ಪೈವಳಿಕೆ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರ ನಾಯ್ಕ್ ಮಾಣಿಪ್ಪಾಡಿ, ಪುರುಷೋತ್ತಮ ಬಳ್ಳೂರು, ಸತ್ತಾರ್ ಬಳ್ಳೂರು, ಆಸ್ಪಿರ್ ಬಾಯಾರು, ಸಿದ್ದೀಕ್ ಆವಳ, ವಿನಯ್ ಕುಮಾರ್, ಆಸಿಫ್. ಬಿ.ಕೆ, ಝಾಕರಿಯ ಬಾಯಾರು, ರಹೀಂ ನಡುಮನೆ ಉಪಸ್ಥಿತರಿದ್ದರು.

RELATED NEWS

You cannot copy contents of this page