ಹಲವು ಅಬಕಾರಿ ಪ್ರಕರಣಗಳ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕಾಸರಗೋಡು: ಹಲವು ಅಬಕಾರಿ ಪ್ರಕರಣಗಳ ಆರೋಪಿಯನ್ನು ಕಾಸರಗೋಡು ಎಕ್ಸೈಸ್ ರೇಂಜ್ ಇನ್ಸ್‌ಪೆಕ್ಟರ್ ಜೋಸೆಫ್ ಜೆ.ಯವರ ನೇತೃತ್ವದ ಅಬಕಾರಿ  ತಂಡ ಬಂಧಿಸಿದೆ. ಚೆರ್ಕಳ ನಿವಾಸಿ ಶಾಜಹಾನ್ ಎಸ್. (43) ಬಂಧಿತ ಆರೋಪಿ. ಈತ ಹಲವು ಅಬಕಾರಿ ಪ್ರಕ ರಣಗಳಲ್ಲಿ ಆರೋಪಿಯಾಗಿದ್ದು, ಈ ತನಕ ತಲೆಮರೆಸಿಕೊಂಡಿ ದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಸಜಿತ್ ಕುಮಾರ್ ಮತ್ತು ಅಬ್ದುಲ್ ಅಸೀಸ್ ಎಂಬವರು ಒಳಗೊಂಡಿದ್ದಾರೆ.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page